ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್(K. Chandrashekar Rao) ಸಂವಿಧಾನ(Constitution)ದ ಬಗ್ಗೆ ವಿವಾದಾತ್ಮಕವಾದ ಹೇಳಿಕೆಯನ್ನು ನೀಡಿದ್ದಾರೆ. ಸಂವಿಧಾನವನ್ನು ಪುನಃ ಬರೆಯುವ ಅವಶ್ಯಕತೆ ಇದೆ, ಈ ವಿಚಾರವಾಗಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ (Shiv Sena chief Uddhav Thackeray) ಅವರೊಂದಿಗೆ ಮಾತನಾಡಲು ತೆರಳುವುದಾಗಿ ಹೇಳಿದ್ದಾರೆ. ಸಂವಿಧಾನವನ್ನು ಪುನಃ ಬರೆಯಬೇಕಾಗಿದೆ. ಹೊಸ ಚಿಂತನೆ,...
Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....