ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ ಘಟಕದ ರಾಜ್ಯಾಧ್ಯಕ್ಷ ಆಂದೋಳ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಒಂದೇ ವೇದಿಕೆಯಲ್ಲಿ ಹೋರಾಟ ಮಾಡಲು ನಾವು ಸಿದ್ದರಿದ್ದೇವೆ. ಯತ್ನಾಳ ಒಪ್ಪಿದರೆ, ಅವರಿಗೆ...