Friday, June 12, 2026

Shiv Sena Karnataka

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ ಘಟಕದ ರಾಜ್ಯಾಧ್ಯಕ್ಷ ಆಂದೋಳ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಒಂದೇ ವೇದಿಕೆಯಲ್ಲಿ ಹೋರಾಟ ಮಾಡಲು ನಾವು ಸಿದ್ದರಿದ್ದೇವೆ. ಯತ್ನಾಳ ಒಪ್ಪಿದರೆ, ಅವರಿಗೆ...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img