ಎಷ್ಟೋ ಜನರಿಗೆ ತಮ್ಮ ಮಕ್ಕಳು ವಿದೇಶದಲ್ಲಿ ಓದಬೇಕು ಎಂಬ ಕನಸಿರುತ್ತದೆ. ಅಲ್ಲದೇ, ಕೆಲವು ಮಕ್ಕಳಿಗೂ ತಾವು ವಿದೇಶಕ್ಕೆ ಹೋಗಿ, ವಿದ್ಯಾಭ್ಯಾಸ ಮುಂದುವರಿಸಬೇಕು ಎನ್ನುವ ಮನಸ್ಸಿರುತ್ತದೆ. ಆದರೆ ಅಲ್ಲಿ ಹೋಗುವುದು ಹೇಗೆ..? ಅಲ್ಲಿನ ಸೌಲಭ್ಯ ಹೇಗಿರುತ್ತದೆ.? ಇತ್ಯಾದಿ ವಿಷಯಗಳ ಬಗ್ಗೆ ಗೊತ್ತಿರುವುದಿಲ್ಲ. ಹಾಗಾಗಿ ಶಿವಕೃಷ್ಣಾ ಎಂಬುವವರು, ಕನ್ನಡಿಗ ವಿದ್ಯಾರ್ಥಿಗಳು ವಿದೇಶಕ್ಕೆ ಹೋಗಿ ಹೇಗೆ ವಿದ್ಯಾಭ್ಯಾಸ ಪಡೆಯಬೇಕು...
ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...