Friday, June 20, 2025

Shiva linge gowda

‘ಅಧಿಕಾರ ನಶ್ವರ, ಶಿವಲಿಂಗೇಗೌಡ್ರು ಮಾಡಿರೋ ಅಭಿವೃದ್ದಿಯ ಕೆಲಸ ಅಜರಾಮರ, ಮತದಾರರೇ ಈಶ್ವರ ‘

ಹಾಸನ: ಹಾಸನದ ಅರಸಿಕೆರೆಯಲ್ಲಿ ಜೆಡಿಎಸ್ ಮಾಜಿ ಸಚಿವ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಿವಲಿಂಗೇಗೌಡರನ್ನು ಹೊಗಳಿದ್ದಾರೆ. ಅಲ್ಲದೇ ಬಿಜೆಪಿ, ಜೆಡಿಎಸ್ ವಿರುದ್ಧ ಕಿಡಿಕಾರಿದ್ದಾರೆ. ಅಧಿಕಾರ ನಶ್ವರ, ಶಿವಲಿಂಗೇಗೌಡ್ರು ಮಾಡಿರೋ‌ ಅಭಿವೃದ್ದಿಯ ಕೆಲಸ ಅಜರಾಮರ, ಮತದಾರರೇ ಈಶ್ವರ. ಶಿವಲಿಂಗೇಗೌಡ್ರಿಗೆ ತುಂಬು ಹೃದಯದ ಸ್ವಾಗತವನ್ನು ಬಯಸುತ್ತೇನೆ. ಇವತ್ತು‌ ಶಿವಲಿಂಗೇಗೌಡ್ರನ್ನು ಅಧಿಕೃತವಾಗಿ ಕಾಂಗ್ರೆಸ್...
- Advertisement -spot_img

Latest News

Health Tips: ಮಕ್ಕಳಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಎಚ್ಚರ! | ORS ಯಾವುದು ಸೂಕ್ತ?

Health Tips: ನವಜಾತ ಶಿಶು ಮತ್ತು ಮಕ್ಕಳ ತಜ್ಞೆಯಾಗಿರುವ ಡಾ.ಪ್ರಿಯಾ ಶಿವಳ್ಳಿ ಅವರು ಈಗಾಗಲೇ ಮಕ್ಕಳ ಆರೋಗ್ಯದ ಬಗ್ಗೆ ಹಲವು ಮಾಹಿತಿಯನ್ನು ನಿಮಗೆ ನೀಡಿದ್ದಾರೆ. ಇದೀಗ...
- Advertisement -spot_img