Sunday, September 20, 2026

Shiva linge gowda

‘ಅಧಿಕಾರ ನಶ್ವರ, ಶಿವಲಿಂಗೇಗೌಡ್ರು ಮಾಡಿರೋ ಅಭಿವೃದ್ದಿಯ ಕೆಲಸ ಅಜರಾಮರ, ಮತದಾರರೇ ಈಶ್ವರ ‘

ಹಾಸನ: ಹಾಸನದ ಅರಸಿಕೆರೆಯಲ್ಲಿ ಜೆಡಿಎಸ್ ಮಾಜಿ ಸಚಿವ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಿವಲಿಂಗೇಗೌಡರನ್ನು ಹೊಗಳಿದ್ದಾರೆ. ಅಲ್ಲದೇ ಬಿಜೆಪಿ, ಜೆಡಿಎಸ್ ವಿರುದ್ಧ ಕಿಡಿಕಾರಿದ್ದಾರೆ. ಅಧಿಕಾರ ನಶ್ವರ, ಶಿವಲಿಂಗೇಗೌಡ್ರು ಮಾಡಿರೋ‌ ಅಭಿವೃದ್ದಿಯ ಕೆಲಸ ಅಜರಾಮರ, ಮತದಾರರೇ ಈಶ್ವರ. ಶಿವಲಿಂಗೇಗೌಡ್ರಿಗೆ ತುಂಬು ಹೃದಯದ ಸ್ವಾಗತವನ್ನು ಬಯಸುತ್ತೇನೆ. ಇವತ್ತು‌ ಶಿವಲಿಂಗೇಗೌಡ್ರನ್ನು ಅಧಿಕೃತವಾಗಿ ಕಾಂಗ್ರೆಸ್...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img