Saturday, July 25, 2026

Shiva linge gowda

‘ಅಧಿಕಾರ ನಶ್ವರ, ಶಿವಲಿಂಗೇಗೌಡ್ರು ಮಾಡಿರೋ ಅಭಿವೃದ್ದಿಯ ಕೆಲಸ ಅಜರಾಮರ, ಮತದಾರರೇ ಈಶ್ವರ ‘

ಹಾಸನ: ಹಾಸನದ ಅರಸಿಕೆರೆಯಲ್ಲಿ ಜೆಡಿಎಸ್ ಮಾಜಿ ಸಚಿವ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಿವಲಿಂಗೇಗೌಡರನ್ನು ಹೊಗಳಿದ್ದಾರೆ. ಅಲ್ಲದೇ ಬಿಜೆಪಿ, ಜೆಡಿಎಸ್ ವಿರುದ್ಧ ಕಿಡಿಕಾರಿದ್ದಾರೆ. ಅಧಿಕಾರ ನಶ್ವರ, ಶಿವಲಿಂಗೇಗೌಡ್ರು ಮಾಡಿರೋ‌ ಅಭಿವೃದ್ದಿಯ ಕೆಲಸ ಅಜರಾಮರ, ಮತದಾರರೇ ಈಶ್ವರ. ಶಿವಲಿಂಗೇಗೌಡ್ರಿಗೆ ತುಂಬು ಹೃದಯದ ಸ್ವಾಗತವನ್ನು ಬಯಸುತ್ತೇನೆ. ಇವತ್ತು‌ ಶಿವಲಿಂಗೇಗೌಡ್ರನ್ನು ಅಧಿಕೃತವಾಗಿ ಕಾಂಗ್ರೆಸ್...
- Advertisement -spot_img

Latest News

ನಾಡದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯ ದರ್ಶನದ ಹೆಸರಿನಲ್ಲಿ ₹2,000 ಲೂಟಿ!: ಆರ್.ಅಶೋಕ್ ಆರೋಪ

Political News: ಆಷಾಢ ಮಾಸಾರಂಭವಾಗಿದ್ದು, ಹಲವು ಭಕ್ತರು ಮೈಸೂರಿನ ಚಾಮುಂಡಿ ದೇವಸ್ಥಾನಕ್ಕೆ ಹೋಗಿ, ದೇವಿಯ ದರ್ಶನಕ್ಕಾಗಿ ಗಂಟೆಗಟ್ಟಲೇ ಕಾಾಯುವಂತಾಗಿದೆ. ಈ ಬಗ್ಗೆ ಮೈಸೂರಿನಲ್ಲಿ ಕ್ಯೂನಲ್ಲಿ ನಿಂತಿರುವ...
- Advertisement -spot_img