Sunday, March 29, 2026

shiva temple

ಒಂದು ದೇಗುಲ, 2 ದೇಶಗಳ ತಿಕ್ಕಾಟ : ಬೌದ್ಧ ರಾಷ್ಟ್ರಗಳಲ್ಲಿ ಶಿವನಿಗಾಗಿ ಫೈಟ್!

ಬೆಂಗಳೂರು: ಕಾಂಬೋಡಿಯಾ ಹಾಗೂ ಥಾಯ್ಲೆಂಡ್‌ ನಡುವೆ ತೀವ್ರ ಘರ್ಷಣೆ ಮುಂದುವರೆದಿದೆ. ಶಿವನ ದೇವಸ್ಥಾನದ ವಿಚಾರಕ್ಕೆ ನಡೆದ ಗಲಭೆಯಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಬುಧವಾರ ದಟ್ಟವಾದ ಅರಣ್ಯಕ್ಕೆ ಸೇರಿರುವ ಡ್ಯಾಂಗ್ರೆಕ್ ಪರ್ವತ ಶ್ರೇಣಿಯಲ್ಲಿ ಕಾಂಬೋಡಿಯನ್ ಡ್ರೋನ್ ಪತ್ತೆಯಾಗಿದೆ ಎಂದು ಥಾಯ್ಲೆಂಡ್‌ ಆರೋಪಿಸಿತ್ತು. ಇದಾದ ಸ್ವಲ್ಪ ಹೊತ್ತಿನ ಬಳಿಕ, ನೆಲಬಾಂಬ್ ಸ್ಫೋಟಗೊಂಡು ಐವರು ಥಾಯ್ಲೆಂಡ್‌...

ಕರ್ನಾಟಕದಲ್ಲಿರುವ 10 ಪ್ರಸಿದ್ಧ ಶಿವ ದೇವಸ್ಥಾನಗಳು.. ಭಾಗ 1 MAHA SHIVARATHRI SPECIAL

ನಾವು ನಿಮಗೆ ಈಗಾಗಲೇ ಭಾರತದಲ್ಲಿರುವ ಪ್ರಮುಖ ಶಿವ ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಇಂದು ನಾವು ಕರ್ನಾಟಕದಲ್ಲಿರುವ 10 ಪ್ರಸಿದ್ಧ ಶಿವ ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ.. ಮೊದಲನೇಯ ದೇವಸ್ಥಾನ ಮುರುಡೇಶ್ವರ ದೇವಸ್ಥಾನ. ಈ ದೇವಸ್ಥಾನ ಉತ್ತರಕನ್ನಡ ಜಿಲ್ಲೆಯ ಮುರ್ಡೇಶ್ವರದಲ್ಲಿದೆ. ಏಷ್ಯಾದಲ್ಲೇ ಮೂರನೇ ಅತೀ ದೊಡ್ಡ ಶಿವನ ಮೂರ್ತಿ ಅಂದ್ರೆ ಅದು ಮುರ್ಡೇಶ್ವರದಲ್ಲಿರುವ ಶಿವನ ಮೂರ್ತಿ. ಎರರಡನೇಯ...

ಎಲ್ಲ ಶಿವನ ದೇವಾಲಯದಲ್ಲಿ ಶಿವನ ಮುಂದೆ ನಂದಿ ಇರುವುದೇಕೆ..?

ನಂದಿ ಎಂದರೆ ಯಾರು..? ಅವನು ಯಾಕೆ ಶಿವನ ವಾಹನವಾದ ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ ಇಂದು ನಂದಿ ಯಾಕೆ ಶಿವನ ಮುಂದೆ ಇರುತ್ತಾನೆ. ದೇವಸ್ಥಾನದಲ್ಲಿ ಗರ್ಭಗುಡಿಯ ಮುಂಭಾಗದಲ್ಲೇ ಏಕೆ ನಂದಿ ವಿಗ್ರಹವಿರುತ್ತದೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/9n2m9La2akM ಕೆಲ...

ಕೆಲ ಶಿವನ ದೇವಸ್ಥಾನದಲ್ಲಿ ಅರ್ಧ ಪ್ರದಕ್ಷಿಣೆ ಹಾಕುವುದೇಕೆ ಗೊತ್ತಾ..?

ನಾವು ಕೆಲ ಶಿವನ ದೇವಸ್ಥಾನಕ್ಕೆ ಹೋದಾಗ, ಪೂರ್ಣ ಪ್ರದಕ್ಷಿಣೆ ಹಾಕುತ್ತೇವೆ. ಇನ್ನು ಕೆಲ ದೇವಸ್ಥಾನಗಳಲ್ಲಿ ಅರ್ಧ ಪ್ರದಕ್ಷಿಣೆ ಹಾಕುತ್ತೇವೆ. ಇದಕ್ಕೆ ಕಾರಣವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 ಗರ್ಭಗುಡಿಯನ್ನು ಸುತ್ತುವ ಕ್ರಿಯೆಯೇ ಪ್ರದಕ್ಷಿಣೆ. ಈ ಪ್ರದಕ್ಷಿಣೆ ಯಾಕೆ ಹಾಕಬೇಕು ಅನ್ನೋ ಪ್ರಶ್ನೆಗೆ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img