Monday, August 31, 2026

Shivacharya swamiji

ಬರುವಾಗ ಮತ್ತು ಹೋಗುವಾಗ ಬೆತ್ತಲೆ. ಆದರೆ ನಡುವೆ ಯಾಕೆ ಕತ್ತಲೆ..?: ಶಿವಾಚಾರ್ಯ ಸ್ವಾಮೀಜಿ

Dharwad News: ಧಾರವಾಡ : ಧಾರವಾಡದ ಲಿಂಗಾಯತ ಭವನ ನೂತನ ಸಭಾಭವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿರುವ ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಕುಡಿಯಬಾರದ್ದನ್ನು ಕುಡಿಯೋದು, ತಿನ್ನಬಾರದ್ದನ್ನು ತಿನ್ನುವುದು, ಮಾಡಬಾರದ್ದನ್ನು ಮಾಡುವುದು, ಹಾಗೆಲ್ಲ ಆದಾಗ ಕಾಯ ಶುದ್ಧಿ ಕಾಪಾಡಿಕೊಳ್ಳಲು ಸಾಧ್ಯವಾ? ಎಂದು ಪ್ರಶ್ನಿಸಿದ್ದಾರೆ. ಇವತ್ತು ಬಹಳ ದೊಡ್ಡ ಸೆಲೆಬ್ರಿಟಿಗಳೆನಿಸಿಕೊಂಡವರು ಏನಾಗ್ತಾ ಇದಾರೆ. ಚಲನಚಿತ್ರ ಕ್ಷೇತ್ರ ಇರಬಹುದು. ರಾಜಕೀಯ...
- Advertisement -spot_img

Latest News

ಕಸಲಗೆರೆಯಲ್ಲಿ ಅದ್ದೂರಿ ಬಾಗಿನ ಸಮರ್ಪಣೆ – 20 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ವಿತರಣೆ

ಮಂಡ್ಯ: ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಕಸಲಗೆರೆಯಲ್ಲಿ ಬೃಹತ್ ಬಾಗಿನ ಸಮರ್ಪಣಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಎನ್. ಶಂಕರೇಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊತ್ತತ್ತಿ ಹೋಬಳಿಯ...
- Advertisement -spot_img