Friday, November 14, 2025

Shivaganga basavaraj

ರಾಜಣ್ಣ ರೀತಿ ಶಿವಲಿಂಗೇಗೌಡ ವಿರುದ್ಧ ಶಿಸ್ತು ಕ್ರಮ ಆಗಲಿ!

ಕಾಂಗ್ರೆಸ್ ನಲ್ಲಿ ಈಗಾಗಲೇ ಮಾಜಿ ಸಚಿವ ಮತ್ತು ಸಿಎಂ ಸಿದ್ದರಾಮಯ್ಯ ಆಪ್ತ ಕೆ ಎನ್ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿದೆ. ಇತ್ತ ರಾಜಣ್ಣ ಹೈಕಮಾಂಡ್ ಮನವೊಲಿಸಲು ಸರ್ಕಸ್ ಮಾಡುತ್ತಿದ್ದಾರೆ. ಇದೀಗ ರಾಜಣ್ಣ ಅವರಂತೇ ಶಾಸಕ ಶಿವಲಿಂಗೇಗೌಡರ ವಿರುದ್ದವೂ ಕೂಡ ಶಿಸ್ತು ಕ್ರಮ ಕೈಗೊಳ್ಳಲಿ ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು...

“5 ವರ್ಷದಲ್ಲಿ ಡಿಸೆಂಬರ್‌ ಕೂಡಾ ಇದೆ”

ದಾವಣಗೆರೆ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಐದು ವರ್ಷ ನಾನೇ ಅಧಿಕಾರ ನಡೆಸುತ್ತೇನೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದಿದ್ದಾರೆ. ಆದರೆ ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಯಾವುದೇ ಪ್ರತಿಕ್ರಿಯೆಗೆ ಮುಂದಾಗದೆ ಸೈಲೆಂಟ್‌ ಆಗಿದ್ದಾರೆ. ಇದೀಗ ಇದೇ ಸಿದ್ದರಾಮಯ್ಯ ಹೇಳಿಕೆಗೆ ಕೌಂಟರ್‌ ನೀಡಿರುವ ಡಿಕೆ ಶಿವಕುಮಾರ್‌ ಆಪ್ತ ಶಾಸಕ ಶಿವಗಂಗಾ...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img