Sunday, September 13, 2026

Shivaganga basavaraj

ಕಾಂಗ್ರೆಸ್‌ನಲ್ಲಿ ಜನವರಿ ಕ್ರಾಂತಿ? ಡಿ.ಕೆ.ಶಿವಕುಮಾರ್ ಆಪ್ತನ ಸುಳಿವು

ಸಿಎಂ, ಡಿಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಗ್ಗೆ ಶಾಸಕ ಶಿವಗಂಗಾ ಪ್ರತಿಕ್ರಿಯಿಸಿದ್ದು, ಇದೊಂದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ. ನಾವೆಲ್ಲಾ ಯಾವಾಗಲೂ ಒಗ್ಗಟ್ಟಾಗಿದ್ದೇವೆ ಎಂದು, ಸಿದ್ದು-ಡಿಕೆಶಿ ಮಾತನ್ನೇ ಪುನರುಚ್ಚರಿಸಿದ್ದಾರೆ. ಅವರವರ ವೈಯಕ್ತಿಕ ಕೆಲಸಗಳ ಮೇಲೆ ದೆಹಲಿಗೆ ಹೋಗ್ತಾರೆ. ಕೆಲವರು ಮುಖ್ಯಮಂತ್ರಿ‌ಗಳ ಮನೆಗೆ ಹೋಗ್ತಾರೆ. ಇನ್ನೂ ಕೆಲವರು ಉಪಮುಖ್ಯಮಂತ್ರಿಗಳ ಮನೆಗೆ, ಮಂತ್ರಿಗಳ ಮನೆಗೆ ಹೋಗ್ತಾರೆ. ಕೆಲಸಗಳು ಎಲ್ಲಿದೆಯೋ ಅಲ್ಲಿಗೆ...

ರಾಜಣ್ಣ ರೀತಿ ಶಿವಲಿಂಗೇಗೌಡ ವಿರುದ್ಧ ಶಿಸ್ತು ಕ್ರಮ ಆಗಲಿ!

ಕಾಂಗ್ರೆಸ್ ನಲ್ಲಿ ಈಗಾಗಲೇ ಮಾಜಿ ಸಚಿವ ಮತ್ತು ಸಿಎಂ ಸಿದ್ದರಾಮಯ್ಯ ಆಪ್ತ ಕೆ ಎನ್ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿದೆ. ಇತ್ತ ರಾಜಣ್ಣ ಹೈಕಮಾಂಡ್ ಮನವೊಲಿಸಲು ಸರ್ಕಸ್ ಮಾಡುತ್ತಿದ್ದಾರೆ. ಇದೀಗ ರಾಜಣ್ಣ ಅವರಂತೇ ಶಾಸಕ ಶಿವಲಿಂಗೇಗೌಡರ ವಿರುದ್ದವೂ ಕೂಡ ಶಿಸ್ತು ಕ್ರಮ ಕೈಗೊಳ್ಳಲಿ ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು...

“5 ವರ್ಷದಲ್ಲಿ ಡಿಸೆಂಬರ್‌ ಕೂಡಾ ಇದೆ”

ದಾವಣಗೆರೆ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಐದು ವರ್ಷ ನಾನೇ ಅಧಿಕಾರ ನಡೆಸುತ್ತೇನೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದಿದ್ದಾರೆ. ಆದರೆ ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಯಾವುದೇ ಪ್ರತಿಕ್ರಿಯೆಗೆ ಮುಂದಾಗದೆ ಸೈಲೆಂಟ್‌ ಆಗಿದ್ದಾರೆ. ಇದೀಗ ಇದೇ ಸಿದ್ದರಾಮಯ್ಯ ಹೇಳಿಕೆಗೆ ಕೌಂಟರ್‌ ನೀಡಿರುವ ಡಿಕೆ ಶಿವಕುಮಾರ್‌ ಆಪ್ತ ಶಾಸಕ ಶಿವಗಂಗಾ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img