Tuesday, August 5, 2025

#shivaji circle

Shivaji Circle: ಹುಲಸೂರು ತಾಲೂಕಿನ ಶಿವಾಜಿ ವೃತ್ತದಲ್ಲಿ ಭೀಕರ ಘಟನೆ..!

ಬೀದರ್: ಜಿಲ್ಲೆಯ ಹುಲಸೂರು ಪಶು ಸಂಗೋಪನಾ ಇಲಾಖೆಯ ಸಂಚಾರ ತುರ್ತು ಚಿಕಿತ್ಸೆಯ ವಾಹನ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಬೈಕ್ ಸವಾರ  ಕೊನೆಯುಸಿರೆಳೆದಿದ್ದಾನೆ. ಹುಲಸೂರು ಪಟ್ಟಣದ ಛತ್ರಪತಿ ಶಿವಾಜಿ ವೃತ್ತದಲ್ಲಿ ದೇವನಾಳ ಗ್ರಾಮದ ರಸ್ತೆಗೆ ತಿರುಗುವಾಗ ಎದುರಿಗೆ ಬಂದ ಬೈಕ್ ಗೆ ಪಶು ಸಂಗೋಪನಾ ವಾಹನ ಡಿಕ್ಕಿ ಹೊಡೆದಿದೆ. ಸಿಸಿ...
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img