Sunday, September 6, 2026

#shivaji circle

Shivaji Circle: ಹುಲಸೂರು ತಾಲೂಕಿನ ಶಿವಾಜಿ ವೃತ್ತದಲ್ಲಿ ಭೀಕರ ಘಟನೆ..!

ಬೀದರ್: ಜಿಲ್ಲೆಯ ಹುಲಸೂರು ಪಶು ಸಂಗೋಪನಾ ಇಲಾಖೆಯ ಸಂಚಾರ ತುರ್ತು ಚಿಕಿತ್ಸೆಯ ವಾಹನ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಬೈಕ್ ಸವಾರ  ಕೊನೆಯುಸಿರೆಳೆದಿದ್ದಾನೆ. ಹುಲಸೂರು ಪಟ್ಟಣದ ಛತ್ರಪತಿ ಶಿವಾಜಿ ವೃತ್ತದಲ್ಲಿ ದೇವನಾಳ ಗ್ರಾಮದ ರಸ್ತೆಗೆ ತಿರುಗುವಾಗ ಎದುರಿಗೆ ಬಂದ ಬೈಕ್ ಗೆ ಪಶು ಸಂಗೋಪನಾ ವಾಹನ ಡಿಕ್ಕಿ ಹೊಡೆದಿದೆ. ಸಿಸಿ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img