Sunday, April 26, 2026

Shivajinagar MLA

‘ಬೇಗ್ ವಿರುದ್ಧ ಕ್ರಮ ಸರಿಯಾಗೇ ಇದೆ’- ಸಚಿವ ಕೃಷ್ಣ ಭೈರೇಗೌಡ ಸಮರ್ಥನೆ

ಶಿವಮೊಗ್ಗ: ಸರ್ಕಾರ ಉಳಿಸಿಕೊಳ್ಳೋದಕ್ಕೆ ಕೆಲ ಕಾಂಗ್ರೆಸ್ ನಾಯಕರ ಉದ್ಧಟತನ ಸಹಿಸಿಕೊಳ್ಳಲು ಸಾಧ್ಯವಿಲ್ಲ. ರೋಷನ್ ಬೇಗ್ ಅಮಾನತು ಮಾಡಿರೋದು ಸರಿಯಾಗಿಯೇ ಇದೆ ಅಂತ ಸಚಿವ ಕೃಷ್ಣ ಭೈರೇಗೌಡ ಸಮರ್ಥಿಸಿಕೊಂಡಿದ್ದಾರೆ. ಶಿವಮೊಗ್ಗ ನಗರದಲ್ಲಿ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ, ಶಾಸಕರಾದ ರೋಷನ್ ಬೇಗ್, ರಮೇಶ್ ಜಾರಕಿಹೊಳಿ ಮೈತ್ರಿ ಸರ್ಕಾರದ ಬಗ್ಗೆ ಎಲ್ಲೆ ಮೀರಿ ಮಾತನಾಡುತ್ತಿದ್ದಾರೆ. ಸರ್ಕಾರದ ವಿರುದ್ಧ...
- Advertisement -spot_img

Latest News

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ...
- Advertisement -spot_img