Tumakuru News: ಕರ್ನಾಟಕ ರತ್ನ, ಪದ್ಮ ವಿಭೂಷಣ, ತ್ರಿವಿಧ ದಾಸೋಹಿಗಳು ಆದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 07ನೇ ವರ್ಷದ ಪುಣ್ಯ ಸ್ಮರಣೋತ್ಸವವನ್ನು ಆಚರಿಸಲಾಯಿತು.
ತಿಪಟೂರು ನಗರದ ಅರಳಿಕಟ್ಟೆ ಸುತ್ತ ಮುತ್ತಲಿನ ಎಲ್ಲಾ ವ್ಯಾಪಾರಸ್ಥರು ಹಾಗೂ ಮಹಾ ಸ್ವಾಮೀಜಿಗಳ ಭಕ್ತ ವೃಂದದವರು, ಶ್ರೀ ಶಾರದಾ ದೇವಿ ಚಾರಿಟಬಲ್ ಟ್ರಸ್ಟ್ ಹಿರಿಯರ ಮನೆ ವೃದ್ದಾಶ್ರಮ, ಸೊಗಡು...
Special News:
ಜನವರಿ 21 ಧರೆಗಿಳಿದ ಸಾಕ್ಷಾತ್ ನಡೆದಾಡುವ ದೇವರು ಸಿದ್ದಗಂಗಾ ಮಠದ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದ ದಿನ. ತ್ರಿವಿಧ ದಾಸೋಹಿಗಳು ಶಿವೈಕ್ಯರಾಗಿ ಇಂದಿಗೆ ಬರೊಬ್ಬರಿ 4 ವರ್ಷ ಉರುಳಿದೆ..ಇಂದು ಬೆಳಗ್ಗಿನಿಂದಲೇ ಶ್ರೀಗಳ ಸಂಸ್ಮರಣೋತ್ಸವವನ್ನು ಅತ್ಯಂತ ಶ್ರದ್ದಾಭಕ್ತಿಪೂರ್ವಕವಾಗಿ ಆಚರಿಸಲಾಗಿದೆ. ಶ್ರೀಗಳ ಗದ್ದುಗೆಯನ್ನು ದೀಪಾಲಂಕಾರ, ವಿಶೇಷ ಪುಷ್ಪ ಅಲಂಕಾರದಿಂದ ಸಿಂಗರಿಸಿ ಭಕ್ತಿ ಸಮರ್ಪಣೆ ಮಾಡಲಾಯಿತು.ಬೆಳಗ್ಗೆ 5.30 ಕ್ಕೆ...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...