Thursday, January 8, 2026

Shivakumar to Return Bangalore

ಸಚಿವ ಡಿ.ಕೆ ಶಿವಕುಮಾರ್ ಬರಿಗೈಲಿ ವಾಪಸ್..!

ಬೆಂಗಳೂರು: ಮುಂಬೈನಲ್ಲಿರೋ ಅತೃಪ್ತ ಶಾಸಕರೆಲ್ಲರೂ ನನ್ನ ಸ್ನೇಹಿತರು ಅವರಿಗೆ ತಿಳುವಳಿಕೆ ಹೇಳಿ ವೈಯಕ್ತಿಕವಾಗಿ ಮಾತನಾಡಿಕೊಂಡು ಬರ್ತೀನಿ ಅಂತ ಬಹಳ ಹುಮ್ಮಸ್ಸಿನಿಂದ ಮುಂಬೈಗೆ ತೆರಳಿದ್ದ ಸಚಿವ ಡಿಕೆಶಿ ಇದೀಗ ಬರಿಗೈಲಿ ವಾಪಸ್ಸಾಗಲಿದ್ದಾರೆ. ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಅತೃಪ್ತರು ತಂಗಿದ್ದ ರಿನೈಸೆನ್ಸ್ ಹೋಟೆಲ್ ಒಳಕ್ಕೆ ಹೋಗಲು ಯತ್ನಸಿದ್ದ ಸಚಿವ ಡಿಕೆಶಿಗೆ ಮುಂಬೈ ಪೊಲೀಸರು ತಡೆಯೊಡ್ಡಿದ್ರು....
- Advertisement -spot_img

Latest News

ಬಿರಿಯಾನಿ ನೀಡಿದ ಕಳ್ಳರ ಸುಳಿವು

ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ...
- Advertisement -spot_img