Tuesday, August 4, 2026

Shivakumar to Return Bangalore

ಸಚಿವ ಡಿ.ಕೆ ಶಿವಕುಮಾರ್ ಬರಿಗೈಲಿ ವಾಪಸ್..!

ಬೆಂಗಳೂರು: ಮುಂಬೈನಲ್ಲಿರೋ ಅತೃಪ್ತ ಶಾಸಕರೆಲ್ಲರೂ ನನ್ನ ಸ್ನೇಹಿತರು ಅವರಿಗೆ ತಿಳುವಳಿಕೆ ಹೇಳಿ ವೈಯಕ್ತಿಕವಾಗಿ ಮಾತನಾಡಿಕೊಂಡು ಬರ್ತೀನಿ ಅಂತ ಬಹಳ ಹುಮ್ಮಸ್ಸಿನಿಂದ ಮುಂಬೈಗೆ ತೆರಳಿದ್ದ ಸಚಿವ ಡಿಕೆಶಿ ಇದೀಗ ಬರಿಗೈಲಿ ವಾಪಸ್ಸಾಗಲಿದ್ದಾರೆ. ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಅತೃಪ್ತರು ತಂಗಿದ್ದ ರಿನೈಸೆನ್ಸ್ ಹೋಟೆಲ್ ಒಳಕ್ಕೆ ಹೋಗಲು ಯತ್ನಸಿದ್ದ ಸಚಿವ ಡಿಕೆಶಿಗೆ ಮುಂಬೈ ಪೊಲೀಸರು ತಡೆಯೊಡ್ಡಿದ್ರು....
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img