Wednesday, May 6, 2026

Shivakumar to Return Bangalore

ಸಚಿವ ಡಿ.ಕೆ ಶಿವಕುಮಾರ್ ಬರಿಗೈಲಿ ವಾಪಸ್..!

ಬೆಂಗಳೂರು: ಮುಂಬೈನಲ್ಲಿರೋ ಅತೃಪ್ತ ಶಾಸಕರೆಲ್ಲರೂ ನನ್ನ ಸ್ನೇಹಿತರು ಅವರಿಗೆ ತಿಳುವಳಿಕೆ ಹೇಳಿ ವೈಯಕ್ತಿಕವಾಗಿ ಮಾತನಾಡಿಕೊಂಡು ಬರ್ತೀನಿ ಅಂತ ಬಹಳ ಹುಮ್ಮಸ್ಸಿನಿಂದ ಮುಂಬೈಗೆ ತೆರಳಿದ್ದ ಸಚಿವ ಡಿಕೆಶಿ ಇದೀಗ ಬರಿಗೈಲಿ ವಾಪಸ್ಸಾಗಲಿದ್ದಾರೆ. ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಅತೃಪ್ತರು ತಂಗಿದ್ದ ರಿನೈಸೆನ್ಸ್ ಹೋಟೆಲ್ ಒಳಕ್ಕೆ ಹೋಗಲು ಯತ್ನಸಿದ್ದ ಸಚಿವ ಡಿಕೆಶಿಗೆ ಮುಂಬೈ ಪೊಲೀಸರು ತಡೆಯೊಡ್ಡಿದ್ರು....
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img