Sunday, August 23, 2026

Shivakumar Udasi

ಸಚಿವ ಸ್ಥಾನ ಯಾರಿಗೆ ಕೊಟ್ರೂ, ನನಗೆ ಕೊಟ್ಟಷ್ಟೇ ಸಂತೋಷ- ಶಿವಕುಮಾರ್ ಉದಾಸಿ

www.karnatakatv.net: ರಾಜ್ಯ-ಹಾವೇರಿ: ಸಚಿವ ಸ್ಥಾನ ಯಾರಿಗ ಕೊಟ್ಟರೂ ನನಗೆ ಕೊಟ್ಟಷ್ಟೇ ಸಂತೋಷ ಆಗುತ್ತದೆ ಎಂದು ಬಿಜೆಪಿ ಸಂಸದ ಶಿವಕುಮಾರ್ ಉದಾಸಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನ ನೀಡುವುದು ಪ್ರಧಾನಮಂತ್ರಿಗಳ ಡಿಸ್ಕ್ರೀಟ್ರಿ ಪವರ್ ಎಂದ್ರು. ಇನ್ನು, ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಬಿ.ವೈ.ರಾಘವೇಂದ್ರ ಹೆಸರು ಕೇಳಿ ಬಂದಿರೋ ವಿಚಾರ...

ಬಿಎಸ್ವೈ ಆಪ್ತರನ್ನ ವರಿಷ್ಠರು ದೂರವಿಟ್ಟಿದ್ದೇಕ್ಕೆ….?

 ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಚುನಾವಣೆಯಲ್ಲಿ 25 ಸೀಟ್ ಗೆಲ್ಲಿಸೋ ಮೂಲಕ ಬಿಜೆಪಿ ಹೈಕಮಾಂಡ್ ಭೇಷ್ ಎನ್ನುವಂತೆ ಮಾಡಿದ್ರು. ಆದ್ರೆ ಇದೇ ವಿಷಯವನ್ನ ಪ್ಲ,ಸ್ ಪಾಯಿಂಟ್ ಆಗಿ ಇಟ್ಟುಕೊಂಡ ಬಿಎಸ್ವೈ ಕೇಂದ್ರ ಸಂಪುಟದಲ್ಲಿ ತಮ್ಮ ಕೆಲ ಆಪ್ತರಿಗೆ ಸೀಟ್ ಪಕ್ಕಾ ಆಗುತ್ತೆ ಅಂತ ನಿರೀಕ್ಷೆ ಯಿಟ್ಟುಕೊಂಡಿದ್ರು. ವರಿಷ್ಠರನ್ನ ಭೇಟಿಯಾಗಿ ಕೆಲ ಹೆಸರುಗಳನ್ನೂ ಶಿಫಾರಸು ಮಾಡಿದ್ರಂತೆ. ಆದ್ರೆ ಈ ಕಸರತ್ತು ವರ್ಕೌಟ್...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img