ಈ ಬಾರಿ ಜನವರಿ 14ರ ಮಕರ ಸಂಕ್ರಾಂತಿಯಂದು ಗವಿಗಂಗಾಧರೇಶ್ವರ ದೇವಾಲಯದಲ್ಲಿ ನಡೆಯುವ ವಿಶಿಷ್ಟ ದೃಶ್ಯ, ಶಿವಲಿಂಗದ ಮೇಲೆ ನೇರವಾಗಿ ಬೀಳುವ ಸೂರ್ಯಕಿರಣ ಕಾಣಿಸಲಿಲ್ಲ. ಸಾಮಾನ್ಯವಾಗಿ ಈ ದಿನದಂದು ಸೂರ್ಯನ ಕಿರಣಗಳು ಶಿವಲಿಂಗವನ್ನು ಬೆಳಗುತ್ತವೆ ಎಂಬುದು ಪರಂಪರೆ. ಆದರೆ ಈ ಬಾರಿ ಅದು ಸಾಧ್ಯವಾಗದ ಕಾರಣ, ಗ್ರಹಣದ ಪ್ರಭಾವ ಹೆಚ್ಚು ಎಂದು ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದಲ್ಲಿ ಈಗಾಗಲೇ...
ಕಲಬುರಗಿ: ಶರಣಬಸಪ್ಪ ಅಪ್ಪರ ನಾಡು ಕಲಬುರಗಿ, ಮಹಾಶಿವರಾತ್ರಿ (Mahashivaratri) ಹಬ್ಬದ ಸಂಭ್ರಮಕ್ಕೆ ಸಜ್ಜಾಗಿದೆ. ಕಲಬುರಗಿ ನಗರದ ಹೊರವಲಯದಲ್ಲಿರುವ ಬ್ರಹ್ಮಕುಮಾರಿ ವಿವಿಯ ಅಮೃತ ಸರೋವರ ಆವರಣದಲ್ಲಿ ಈ ಬಾರಿಯೂ ಆಕರ್ಷಕ ಬೃಹತ್ ಶಿವಲಿಂಗವು ದರ್ಶನಕ್ಕೆ ಸಿದ್ಧವಾಗಿದೆ. ಕಲಬುರಗಿಯ ಬ್ರಹ್ಮಕುಮಾರಿ ಆಶ್ರಮ ಸಾರ್ವಜನಿಕರನ್ನು ಆಧ್ಯಾತ್ಮದ ಕಡೆಗೆ ಸೆಳೆಯಲು ಪ್ರತಿವರ್ಷ ಮಹಾಶಿವರಾತ್ರಿಯಂದು ವಿಭಿನ್ನ ಹಾಗೂ ವಿಷೇಶವಾಗಿ ಆಚರಿಸುತ್ತ ಬಂದಿದೆ. ಅದರಂತೆ...
ಈ ದೇವಸ್ಥಾನಕ್ಕೆ ಭೇಟಿ ಕೊಡುವ ಭಾಗ್ಯ ನಮ್ಮದಾಗಬೇಕು ಏಕೆಂದರೆ, ಇದು ವರ್ಷದ ಬಹುಪಾಲು ಸಮುದ್ರದಲ್ಲಿಯೇ ಇರುತ್ತದೆ. ಸಾಂದರ್ಭಿಕವಾಗಿ ಮಾತ್ರ ಕಾಣಿಸಿಕೊಳ್ಳುತ್ತದೆ. ಹಾಗಾದರೆ ಬನ್ನಿ ಆ ದೇವಾಲಯದ ವಿಶೇಷತೆಗಳನ್ನು ತಿಳಿಯೋಣ.
ಸಾಗರದ ದೇವರೇ ಬಂದು ಶಿವಲಿಂಗಕ್ಕೆ ಜಲಾಭಿಷೇಕ ಮಾಡಿದರೆ ಹೇಗಿರುತ್ತದೆ..? ದೃಶ್ಯವು ಆಶ್ಚರ್ಯಕರವಾಗಿರುತ್ತದೆ. ಆ ಶಿವಲಿಂಗ ದೇವಸ್ಥಾನಕ್ಕೆ ಭೇಟಿ ನೀಡಲು ಸಮುದ್ರದೇವನ ಅನುಮತಿ ಕಡ್ಡಾಯ. ಸಮುದ್ರದ ದೇವ...