Sunday, September 20, 2026

#shivamanuru shivankrappa

ನಮ್ಮ ಜಾತಿಯವರು ಸಿಎಂ, ಮಂತ್ರಿ ಆಗಬೇಕು ಎನ್ನುವುದು ಬಿಡಿ;ಕೊತ್ತೂರು ಮಂಜುನಾಥ್

ಕೋಲಾರ:  ಧರ್ಮ ಇಲ್ಲ ಎಂದು ಹೇಳುವವರನ್ನ ಗಲ್ಲಿಗೇರಿಸಬೇಕು, ಆ ಧರ್ಮ, ಈ ಧರ್ಮ ಅಂತ ಹೇಳುವವರನ್ನ ದೇಶದಿಂದಲೇ ಗಡಿಪಾರು ಮಾಡಬೇಕು ಎಂದು ಹೇಳಿದ ಉದಯನಿಧಿ ಸ್ಟಾಲಿನ್ ವಿರುದ್ಧ ಕೋಲಾರ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ವಾಗ್ದಾಳಿ ನಡೆಸಿದ್ದಾರೆ. ಗಾಂಧಿ ಜಯಂತಿ ಪ್ರಯುಕ್ತ ನಗರದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img