Saturday, June 27, 2026

Shivamoga Strikers

ಆಲ್ರೌಂಡ್ ಆಟ ಆಡಿದ ಕೆ. ಗೌತಮ್ : ಯುನೈಟೆಡ್ ತಂಡಕ್ಕೆ ಪ್ಲೇ ಆಫ್ ಹಾದಿ ದೂರ

https://www.youtube.com/watch?v=beRxSKDDcHo ಬೆಂಗಳೂರು: ಕೆ. ಗೌತಮ್ ಅವರ ಆಲ್ರೌಂಡ್ ಆಟದ ನೆರೆವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್  ಮಹಾರಾಜ ಟಿ20 ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧ  8 ವಿಕೆಟ್ `ಭರ್ಜರಿ ಗೆಲುವು ದಾಖಲಿಸಿದೆ. ಗೆಲ್ಲಲ್ಲೇ ಬೇಕಾದ ಪಂದ್ಯದಲ್ಲಿ ಮಂಗಳೂರು ತಂಡ ಎಡವಟ್ಟು ಮಾಡಿಕೊಂಡಿದೆ. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಶಿವಮೊಗ್ಗ ತಂಡ ಫೀಲ್ಡಿಂಗ್ ಆಯ್ದುಕೊಂಡಿತು.  ಮೊದಲು ಬ್ಯಾಟಿಂಗ್...

ಶಿವಮೊಗ್ಗ  ಸ್ಟ್ರೈಕರ್ಸ್‍ಗೆ ಮೊದಲ ಗೆಲುವು

https://www.youtube.com/watch?v=6S7N85k_Qig ಬೆಂಗಳೂರು:  ಆರಂಭಿಕ ಬ್ಯಾಟರ್ ಶರತ್ (53) ಅವರ ಆಕರ್ಷಕ ಅರ್ಧ ಶತಕದ ನೆರೆವಿನಿಂದ ಶಿವಮೊಗ್ಗ  ಸ್ಟ್ರೈಕರ್ಸ್  ತಂಡ ಮಹಾರಾಜ ಟಿ20 ಟ್ರೋಫಿಯಲ್ಲಿ  ಮೈಸೂರು ವಾರಿಯರ್ಸ್ ವಿರುದ್ಧ 13 ರನ್‍ಗಳ ಗೆಲುವು ದಾಖಲಿಸಿತು. ಇದರೊಂದಿಗೆ ಶಿವಮೊಗ್ಗ ತಂಡ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು. ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಮೈಸೂರು ಫೀಲ್ಡಿಂಗ್...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img