Monday, May 11, 2026

shivamoga

Curfew ಇಲ್ಲ, ಸುಡುಗಾಡು ಇಲ್ಲ: ಸರಕಾರಕ್ಕೆ ಮುಜುಗರ ತಂದಿಟ್ಟ ಈಶ್ವರಪ್ಪ

ಬೆಂಗಳೂರು : ಶಿವಮೊಗ್ಗದಲ್ಲಿ ನಾನು 3 ದಿನ ಇದ್ದೆ, ಅಲ್ಲಿ ನೈಟ್ ಕರ್ಫ್ಯೂ ಇಲ್ಲ ಸುಡುಗಾಡು ಇಲ್ಲ ಎಂದು ಸಚಿವ ಈಶ್ವರಪ್ಪ ಹೇಳಿಕೆ ನೀಡಿ ಸರಕಾರವನ್ನು ಮತ್ತೆ ಮುಜುಗರಕ್ಕೆ ಸಿಲುಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ರಾಜ್ಯದಲ್ಲಿ ಒಂದೇ ರೀತಿ ನಿಯಮ ಇಲ್ಲ. ಶಿವಮೊಗ್ಗ ದಲ್ಲಿ ನಾನು 3 ದಿನ ಇದ್ದೆ ಅಲ್ಲಿ ನೈಟ್ ಕರ್ಫ್ಯೂ ಇಲ್ಲ, ಸುಡುಗಾಡು...

Shimoga: ಭದ್ರಾವತಿಯಲ್ಲಿ ಭೀಕರ ಅಗ್ನಿ ಅವಘಡ

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿನ ಸಾ ಮೀಲ್ (Saw Meal) ಒಂದರಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯಿಂದಾಗಿ ಸಾ ಮೀಲ್ ಧಗಧಗಿಸಿ ಹೊತ್ತಿ ಉರಿದಿದೆ. ಸತತ ಎಂಟು ಗಂಟೆಗಳವರೆಗೆ ಕಾರ್ಯಾಚರಣೆ ನಡೆಸಿದಂತ ಆಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ಹತೋಟಿಗೆ ತರೋ ಕೆಲಸ ಮಾಡಿದ್ದಾರೆ. ಭದ್ರಾವತಿಯ ಬಸ್ ನಿಲ್ದಾಮದ ಸಮೀಪದಲ್ಲಿದ್ದಂತ ಮಂಜುನಾಥ ಸಾ ಮೀಲ್ ನಲ್ಲಿ ಕಳೆದ ರಾತ್ರಿ 11...

shivamoga : ಪುಡಿ ರೌಡಿಗಳ ದುಷ್ಕೃತ್ಯ ಶಾಲಾ ಕೈದೋಟದಲ್ಲಿನ ವಿಗ್ರಹಗಳ ಧ್ವಂಸ..!

ಶಿವಮೊಗ್ಗ: ಕಲೆ ಮತ್ತು ಸಾಂಸ್ಕೃತಿಕ ಜಿಲ್ಲೆ ಶಿವಮೊಗ್ಗದಲ್ಲಿ ಪ್ರಜ್ಞಾವಂತ ಮಂದಿ ತಲೆತಗ್ಗಿಸುವಂತಹ ದಾರುಣ ಘಟನೆ ನನನೆ ರಾತ್ರಿ ನಡೆದಿದೆ. ಕನ್ನಡ ಶಾಲೆಯ ಮೇಲೆ ಪುಡಿ ರೌಡಿಗಳು ಅಟ್ಟಹಾಸಗೈದಿದ್ದು ಶಾಲಾ ಕೈದೋಟದಲ್ಲಿ ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧೀಜಿ ಮತ್ತು ಸರಸ್ವತಿ ದೇವಿಯ ವಿಗ್ರಹಗಳನ್ನು ಧ್ವಂಸ ಮಾಡಿದ್ದಾರೆ. ತೀರ್ಥಹಳ್ಳಿ (therthahalli) ತಾಲೂಕಿನ ಹಾರೊಗೊಳಿಗೆ ಪ್ರಾಥಮಿಕ ಶಾಲೆಯ (harogolige...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img