Tuesday, January 20, 2026

Shivamogga

ಮೂಲ V/S ಡೂಪ್ಲಿಕೇಟ್! ಈಶ್ವರಪ್ಪ ಹೇಳಿದ್ದೇನು?

ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದ ಗಣೇಶನ ಮೆರವಣಿಗೆ ಕಲ್ಲು ತೂರಾಟದ ಘಟನೆ ಆಕಸ್ಮಿಕ ಅಲ್ಲ, ಅದು ಪೂರ್ವ ನಿಯೋಜಿತ ಸಂಚು. ಮಸೀದಿಗಳಲ್ಲಿ ಮೊದಲೇ ಪ್ಲಾನ್‌ ಮಾಡಿ ಲೋಡ್‌ಗಟ್ಟಲೆ ಕಲ್ಲನ್ನು ಇಟ್ಟುಕೊಂಡಿದ್ದರು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಗಂಭೀರ ಆರೋಪ ಮಾಡಿದ್ದಾರೆ. ಗಣೇಶ ಮೆರವಣಿಗೆ ವೇಳೆ ಮದ್ದೂರಿನ ಲೈಟ್‌ ಯಾಕೆ ಆಫ್‌ ಮಾಡಿದ್ರು? ಮಸೀದಿಯೊಳಗೆ ಕಲ್ಲು...

ಪತಿ ಕೊಂದಿದ್ದಕ್ಕೆ ಪತ್ನಿ, ಪ್ರೇಮಿಗೆ ಮರಣದಂಡನೆ!

ಶಿವಮೊಗ್ಗದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಕ್ರೂರವಾಗಿ ಕೊಲೆ ಮಾಡಿರೋದು ಸಾಬೀತಾಗಿದೆ. ಪತ್ನಿ ಹಾಗೂ ಪ್ರಿಯಕರನಿಗೆ ಮರಣ ದಂಡನೆ ವಿಧಿಸಿ, ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ. 2016ರ ಜುಲೈ 7ರಂದು ಭದ್ರಾವತಿಯ ಜನ್ನಾಪುರದಲ್ಲಿ, ಶಿಕ್ಷಕ ಇಮ್ತಿಯಾಜ್‌ ಅಹಮದ್‌ ಕೊಲೆಯಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ನ್ಯೂ ಟೌನ್‌ ಠಾಣೆ ಪೊಲೀಸರು, ಇಮ್ತಿಯಾಜ್‌ ಪತ್ನಿ,...

ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ. ಹೀಗಾಗಿ ಚಂದಾ ಎತ್ತಲು ರೆಡಿಯಾಗಿದ್ದಾರೆ: ಸಿ.ಟಿ.ರವಿ

Shivamogga News: ಶಿವಮೊಗ್ಗದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಶಾಸಕ ಸಿ.ಟಿ.ರವಿ, ಸಿಎಂ ಸಿದ್ದರಾಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಅನ್ನಭಾಗ್ಯ ಅಕ್ಕಿ ಸರಬರಾಜು ಮಾಡುವ ಲಾರಿ ಮಾಲೀಕರಿಗೆ ಸರ್ಕಾರ ಸರಿಯಾಗಿ ಹಣ ನೀಡದ ಹಿನ್ನೆಲೆ, ಆ ಯೋಜನೆಯನ್ನೇ ಸ್ಥಗಿತಗ``ಳಿಸಲಾಗಿದೆ. ಅಂಗೈ ಹುಣ್ಣಿಗೆ ಕನ್ನಡಿ ಏಕೆ ಅನ್ನೋ ಹಾಗೆ, ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ ಅನ್ನೋದಕ್ಕೆ ಇನ್ನೇನು ಸಾಕ್ಷಿ...

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಜನಪ್ರಿಯ ಸಂಸದ ಅಭಿವೃದ್ಧಿ ಅಧಿಕಾರ ಶ್ರೀ ಬಿ.ವೈ.ರಾಘವೇಂದ್ರ ರವರು ಇದೇ ಜು.14ರಂದು ಸೇತುವೆ ಲೋಕಾರ್ಪಣೆಯನ್ನು ಕೇಂದ್ರ ಸಚಿವ ಶ್ರೀ ನಿತಿನ್ ಗಡ್ಕರಿಯವರು...

ದಸರಾ ನಂತರ ತಾ. ಪಂ, ಜಿ. ಪಂ ಚುನಾವಣೆ: ರಾಜ್ಯ ಚುನಾವಣಾ ಆಯೋಗದ ಆಯುಕ್ತರಿಂದ ಮಾಹಿತಿ

Tipaturu News: ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ಶಿವಮ``ಗ್ಗಕ್ಕೆ ತೆರಳುವ ಮಾರ್ಗ ಮಧ್ಯೆ ನಗರದ ಪ್ರವಾಸಿ ಮಂದಿರಕ್ಕೆ ಭೇ''ಿ ನೀಡಿದರು. ಉಪವಿಭಾಗಾಧಿಕಾರಿ ಸಪ್ತಶ್ರೀ ಇತರೆ ಅಧಿಕಾರಿಗಳ``ಂದಿಗೆ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಚರ್ಚಿಸಿದರು. ಅಲ್ಲದೇ ತಾಲೂಕಿನಲ್ಲಿ ಬಾಕಿ ಇದ್ದ 1ಗ್ರಾಮ ಪಂಚಾಯ್ತಿ ಉಪಚುನಾವಣೆ ತಯಾರಿ ಬಗ್ಗೆ, ಮತದಾರರ ಪಟ್ಟಿ ಬಗ್ಗೆ ಚರ್ಚಿಸಿದರು. ರಾಾಜ್ಯದ ಜಿಲ್ಲಾ...

ವಿಶ್ವ ಕಿಡ್ನಿ ದಿನದಂದು ಎನ್‌ಯು ಆಸ್ಪತ್ರೆಗೆ ʼಶಿವಮೊಗ್ಗ ಕಿಡ್ನಿ ಆಸ್ಪತ್ರೆʼ ಎಂದು ಮರುನಾಮಕರಣ

Shivamogga News: ಶಿವಮೊಗ್ಗ, ಮಾ.13: ಮಲೆನಾಡು ಭಾಗದಲ್ಲಿ ಕಿಡ್ನಿ ಸಂಬಂಧಿತ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಹೆಸರುವಾಸಿಯಾಗಿರುವ ಏಕೈಕ ಆಸ್ಪತ್ರೆ ಅದು ಎನ್‌ಯು ಆಸ್ಪತ್ರೆ. ಇನ್ನು ಮುಂದೆ ಎನ್‌ಯು ಆಸ್ಪತ್ರೆಯು ಮಲೆನಾಡು ಭಾಗದಾಚೆಗೂ ಯುರಾಲಜಿ ಮತ್ತು ನೆಫ್ರಾಲಜಿ ಸಂಬಂಧಿತ ರೋಗಿಗಳಿಗೆ ಚಿಕಿತ್ಸೆ ನೀಡಲು ಯೋಜಿಸಿದ್ದು, ಶಿವಮೊಗ್ಗ ಕಿಡ್ನಿ ಆಸ್ಪತ್ರೆಯಾಗಿ ಪರಿವರ್ತನೆಗೊಳ್ಳುತ್ತಿದೆ. ಆರಂಭಿಕ ಪತ್ತೆ, ಅಗತ್ಯ ಚಿಕಿತ್ಸಾ ವಿಧಾನಗಳನ್ನು...

Shivamogga : ಅಬ್ಬಿ ಫಾಲ್ಸ್​​ನಲ್ಲಿ ನಾಪತ್ತೆಯಾಗಿದ್ದ ಟೆಕ್ಕಿ ಮೃತದೇಹ ಪತ್ತೆ!

ಶಿವಮೊಗ್ಗ: ಅಬ್ಬಿ ಫಾಲ್ಸ್‌ ವೀಕ್ಷಣೆಗೆ ಹೋಗಿದ್ದ ಬೆಂಗಳೂರಿನ 26 ವರ್ಷದ ಸಾಫ್ಟ್‌ವೇರ್ ಉದ್ಯೋಗಿ ಕಾಲು ಜಾರಿ ಬಿದ್ದಿದ್ದರು. ವಿನೋದ್ ಎಂಬಾತ ಟೆಕ್ಕಿ ಫೋಟೋಗೆ ಪೋಸ್‌ ಕೊಡೋ ಜೋಶ್‌ನಲ್ಲಿ ಮೈಮರೆತಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಇದೀಗ ಮೃತ ವಿನೋದ್ ಮೃತದೇಹ ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನ ಬೆಂಗಳೂರಿನಿಂದ 12 ಜನರ ತಂಡ ಕೊಡಚಾದ್ರಿಯಿಂದ ಹೊಸನಗರ ತಾಲೂಕಿನ ಯಡೂರು ಸಮೀಪದ...

ಲಂಚ ಸ್ವೀಕಾರ… ಸೊರಬ ಪುರಸಭೆಯ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

Shivamogga News: ಶಿವಮೊಗ್ಗ: ಲಂಚ ಸ್ವೀಕರಿಸುವ ವೇಳೆ ಸೊರಬ ಪುರಸಭೆ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಇಂದು(ಬುಧವಾರ) ನಡೆದಿದೆ. ಸೊರಬ ಪುರಸಭೆಯ ಕಂದಾಯ ನಿರೀಕ್ಷಕರಾಗಿರುವ ವಿನಾಯಕ ಗುರುವಯ್ಯ ಅವರು ಲೋಕಾಯುಕ್ತ ಪೋಲೀಸರ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಪ್ರತಿಭಾ ಎಂ.ನಾಯ್ಕರಿಗೆ ಖಾಲಿ ನಿವೇಶನಕ್ಕೆ ಸಂಬಂಧಿಸಿದಂತೆ ಕೆಲಸ ಮಾಡಿಕೊಡಲು ಗುರುವಯ್ಯ ಪ್ರತಿಭಾ ಅವರಿಂದ 50,000 ರೂಪಾಯಿ ಬೇಡಿಕೆ...

ಶಿವಮೊಗ್ಗಕ್ಕೆ ಆಗಮಿಸಿದ ಪ್ರಪ್ರಥಮ ಸ್ಟಾರ್ ಏರ್ ಲೈನ್ಸ್ ವಿಮಾನ !

Shivamogga News: ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಪ್ರಥಮ ಸ್ಟಾರ್ ಏರ್ ಲೈನ್ಸ್ ವಿಮಾನ ಹೈದರಾಬಾದ್ ನಿಂದ ಶಿವಮೊಗ್ಗೆ ಬಂದಿಳಿದಿದೆ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನೂತನ ಸ್ಟಾರ್ ಏರ್ ಲೈನ್ಸ್ ವಿಮಾನವನ್ನು ಸಂಸದ ಬಿ.ವೈ. ರಾಘವೇಂದ್ರ ಬರಮಾಡಿಕೊಂಡರು. ಬಳಿಕ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಸದ ರಾಘವೇಂದ್ರರಿಗೆ ಏರ್ಪೋರ್ಟ್ ಅಧಿಕಾರಿಗಳು, ಸ್ಥಳೀಯ...

ನಸುಕಿನ ಜಾವ ಡಿಸಿಸಿ ಬ್ಯಾಂಕ್ ಅಧ್ಯಕ್ಷನ ಮನೆಗಳ ಮೇಲೆ ಇಡಿ ದಾಳಿ

Shivamogga: ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರ ಮನೆ ಸೇರಿದಂತೆ ಇತರ ಕಡೆ ಇಂದು ನಸುಕಿನ ಜಾವ 3:30 ರ ಸುಮಾರಿಗೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಸಿಸಿ ಬ್ಯಾಂಕ್‌ನಲ್ಲಿ ಅಡಮಾನ ಚಿನ್ನದ ಮೇಲಿನ ಸಾಲದಲ್ಲಿ ನಕಲಿ ಬಂಗಾರವನ್ನಿಟ್ಟುಕೊಂಡು ಸಾಲ ನೀಡಿದ ಬಹುಕೋಟಿ ಹಗರಣದಲ್ಲಿ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img