www.karnatakatv.net:
ಕನ್ನಡದ ಅಚ್ಚುಮೆಚ್ಚಿನ ನಟ ಪುನೀತ್ ರಾಜ್ಕುಮಾರ್ ಅಕಾಲಿಕ ನಿಧನದ ಹಿನ್ನಲೆ ಅರಣ್ಯ ಇಲಾಖೆ ಇವರಿಗೆ ಗೌರವ ಸಲ್ಲಿಸಿದ್ದು , ಪುನೀತ್ ಮುದ್ದಾಡಿದ್ದ ಆನೆಮರಿಯೊಂದಕ್ಕೆ ಪುನೀತ್ ಹೆಸರನ್ನು ಇಡಲಾಗಿದೆ .ಶಿವಮೊಗ್ಗದ ಗಾಜನೂರು ಸಮೀಪದ ಸಕ್ರೆಬೈಲು ಆನೆ ಬಿಡಾರದ ನೇತ್ರಾ ಆನೆ ಕಳೆದ ಎರಡು ವರ್ಷದ ಹಿಂದೆ ಗಂಡು ಮರಿಯಾನೆಗೆ ಜನ್ಮ ನೀಡಿತ್ತು .ಇನ್ನು ಪವರ್ ಸ್ಟಾರ್...
ಶಿವಮೊಗ್ಗ ತಾಲೂಕಿನ ಹುಣಸೋಡು ಬಳಿಯ ಕಲ್ಲಿನ ಕ್ವಾರಿಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿ ಹಲವು ಮಂದಿ ಮೃತಪಟ್ಟಿದ್ದಾರೆ. ಸ್ಫೋಟದ ರಭಸಕ್ಕೆ ನೂರು ಕಿಮೀ ದೂರದವರೆಗೆ ಭೂಮಿ ಕಂಪಿಸಿದೆ ಎನ್ನಲಾಗ್ತಿದೆ. ಸ್ಫೋಟ ಸ್ಥಳದ ಅಕ್ಕಪಕ್ಕದ ಹಳ್ಳಿಯ ಮನೆಗಳು ಅಲುಗಾಡಿ ಹೋಗಿವೆ. ಸ್ಫೋಟದಲ್ಲಿ 15 ಮಂದಿ ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗ್ತದೆ. ಆದರೆ, ಸಾವಿನ ಸಂಖ್ಯೆ ಎಷ್ಟು ಎಂಬುದು...
Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...