Tuesday, August 25, 2026

Shivamogga Balst

ಅಪ್ಪು ಇಷ್ಟಪಟ್ಟಿದ್ದ ಆನೆ ಮರಿಗೆ ಪುನೀತ್ ಹೆಸರು : ಅರಣ್ಯ ಇಲಾಖೆಯಿಂದ ಅಪ್ಪುವಿಗೆ ವಿಶೇಷ ಗೌರವ .

www.karnatakatv.net: ಕನ್ನಡದ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅಕಾಲಿಕ ನಿಧನದ ಹಿನ್ನಲೆ ಅರಣ್ಯ ಇಲಾಖೆ ಇವರಿಗೆ ಗೌರವ ಸಲ್ಲಿಸಿದ್ದು , ಪುನೀತ್ ಮುದ್ದಾಡಿದ್ದ ಆನೆಮರಿಯೊಂದಕ್ಕೆ ಪುನೀತ್ ಹೆಸರನ್ನು ಇಡಲಾಗಿದೆ .ಶಿವಮೊಗ್ಗದ ಗಾಜನೂರು ಸಮೀಪದ ಸಕ್ರೆಬೈಲು ಆನೆ ಬಿಡಾರದ ನೇತ್ರಾ ಆನೆ ಕಳೆದ ಎರಡು ವರ್ಷದ ಹಿಂದೆ ಗಂಡು ಮರಿಯಾನೆಗೆ ಜನ್ಮ ನೀಡಿತ್ತು .ಇನ್ನು ಪವರ್ ಸ್ಟಾರ್...

ಶಿವಮೊಗ್ಗದಲ್ಲಿ ಭಾರೀ ಸ್ಫೋಟ: ಮಡಿದವರಿಗಾಗಿ ಕಂಬನಿ ಮಿಡಿದ ಕಿಚ್ಚ ಸುದೀಪ್..!

ಶಿವಮೊಗ್ಗ ತಾಲೂಕಿನ ಹುಣಸೋಡು ಬಳಿಯ ಕಲ್ಲಿನ ಕ್ವಾರಿಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿ ಹಲವು ಮಂದಿ ಮೃತಪಟ್ಟಿದ್ದಾರೆ. ಸ್ಫೋಟದ ರಭಸಕ್ಕೆ ನೂರು ಕಿಮೀ ದೂರದವರೆಗೆ ಭೂಮಿ ಕಂಪಿಸಿದೆ ಎನ್ನಲಾಗ್ತಿದೆ. ಸ್ಫೋಟ ಸ್ಥಳದ ಅಕ್ಕಪಕ್ಕದ ಹಳ್ಳಿಯ ಮನೆಗಳು ಅಲುಗಾಡಿ ಹೋಗಿವೆ. ಸ್ಫೋಟದಲ್ಲಿ 15 ಮಂದಿ ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗ್ತದೆ. ಆದರೆ, ಸಾವಿನ ಸಂಖ್ಯೆ ಎಷ್ಟು ಎಂಬುದು...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img