Monday, April 14, 2025

shivamogga news

K. S. Eshwarappa : ಈಶ್ವರಪ್ಪಗೆ ಮತ್ತೆ ನಿರಾಸೆ ..! ಅಮಿತ್ ಶಾ ಗೆ ಯಾಕಿಷ್ಟು ಸಿಟ್ಟು..?!

Political News : ಮಂಡ್ಯ ಗೊಂದಲ ಮುಕ್ತಾಯವಾಗುತ್ತಿದ್ದಂತೆ ಇದೀಗ ಶಿವಮೊಗ್ಗದ ವಿಚಾರ ಕಗ್ಗಂಟಾಗಿದೆ. ಹೌದು ಕೆ.ಎಸ್ ಈಶ್ವರಪ್ಪ ಚುನಾವಣೆ ಸ್ಪರ್ಧಿಸುವ ವಿಚಾರವಾಗಿ ಇತ್ತೀಚೆಗೆ ಕೇಂದ್ರ ಗೃ ಹ ಸಚಿವ ಅಮಿತ್ ಶಾ ಕರೆ ಮಾಡಿ ದೆಹಲಿಗೆ ಆಮಂತ್ರಿಸಿದ್ದರು. ಮಾತಿನಂತೆ ಈಶ್ವರಪ್ಪ ದೆಹಲಿಗೆ ಪ್ರಯಾಣ ಕೂಡಾ ಬೆಳೆಸಿದ್ದರು ಆದ್ರೆ ದೆಹಲಿಯಲ್ಲಿ ಈಶ್ವರಪ್ಪ ಅವರಿಗೆ ತೀವ್ರ ನಿರಾಸೆಯಾಗಿದೆ....

ಶಿಕ್ಷಕನಿಂದ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ‌ಒತ್ತಾಯ – ಪೋಷಕರಿಂದ ಆರೋಪ, ಕ್ರಮಕ್ಕೆ ಆಗ್ರಹ

Shivamogga News: ಶಿವಮೊಗ್ಗ: ಆಹಾರ ಪದ್ದತಿ ಎನ್ನುವುದು ಅವರವರ ಇಚ್ಛೆ. ತಮ್ಮಿಷ್ಟದ ಆಹಾರ ಸೇವಿಸುವ ಹಕ್ಕನ್ನು ಸಂವಿಧಾನ ಒದಗಿಸಿಕೊಟ್ಟಿದೆ. ಸರ್ಕಾರಿ ಶಾಲೆಗಳಲ್ಲಿ (Government Schools) ಮಕ್ಕಳಿಗೆ ಮೊಟ್ಟೆ (Egg), ಚೆಕ್ಕಿ, ಬಾಳೆಹಣ್ಣು ವಿತರಣೆ ಮಾಡಲಾಗುತ್ತಿದ್ದು, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ವಿತರಿಸಲಾಗುತ್ತಿದೆ. ಮಕ್ಕಳಿಗೆ ಯಾವುದು ಬೇಕು ಅಂತಾ ಮೊದಲೇ ಶಿಕ್ಷಕರು ವಿದ್ಯಾರ್ಥಿಗಳು ಮತ್ತು ಪೋಷಕರಿಂದ...

Tanker : ಭಾರತ- ಪಾಕ್ ಯುದ್ಧದಲ್ಲಿ ಸೆಣೆಸಾಡಿದ್ದ ಟ್ಯಾಂಕರ್ ಶಿವಮೊಗ್ಗಕ್ಕೆ…!

Shivamogga News : 1971 ರಲ್ಲಿ ಬಾಂಗ್ಲಾ ವಿಮೋಚನೆಗಾಗಿ ನಡೆದ ಭಾರತ - ಪಾಕಿಸ್ತಾನ ಯುದ್ಧದಲ್ಲಿ ಸೆಣಸಾಡಿದ್ದ ಟಿ -55 ಯುದ್ಧದ ಟ್ಯಾಂಕರ್ ಮಹಾರಾಷ್ಟ್ರದ ಪುಣೆ ಇಂದ ಶಿವಮೊಗ್ಗಕ್ಕೆ ಆಗಮಿಸಿದ್ದು, ಅದನ್ನು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಔಪಚಾರಿಕವಾಗಿ ಬರಮಾಡಿಕೊಳ್ಳಲಾಯಿತು. ಇಷ್ಟು ದಿನ ಪೂನಾದಲ್ಲಿ ಸೇನೆಯ ಬಳಿಯಿದ್ದ ಯುದ್ಧ ಟ್ಯಾಂಕರ್‌ ಅನ್ನು ಲಾರಿಯಲ್ಲಿ ತರಿಸಲಾಗಿದೆ. ಅಲ್ಲಿಂದ ಲಾರಿಯಲ್ಲಿ...

Sharavathi :ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆ

State News: ಶಿವಮೊಗ್ಗ ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ ಸೇರಿದಂತೆ ಈ ಭಾಗದಲ್ಲಿ ಬಹಳ ವರ್ಷದಿಂದ ಬಾಕಿ ಇರುವ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಮಧುಬಂಗಾರಪ್ಪ, ಈಶ್ವರ್ ಖಂಡ್ರೆ, ಹೆಚ್ ಸಿ ಮಹದೇವಪ್ಪ, ಬಿ...

ಫೆ.27ಕ್ಕೆ ಮತ್ತೆ ಮೋದಿ ರಾಜ್ಯಕ್ಕೆ:ಶಿವಮೊಗ್ಗ ಏರ್ಪೋರ್ಟ್ ಉದ್ಘಾಟಿಸಲಿರುವ ನಮೋ

State News: Feb:26:ಚುನಾವಣಾ ಕಣ  ರಂಗೇರ್ತಿದೆ. ಅದಾಗಲೇ ಪ್ರಚಾರ ಕೂಡಾ  ಭರದಿಂದ ಸಾಗ್ತಾ ಇದೆ ಈ  ಮಧ್ಯೆ ಪ್ರಧಾನಿಯೇ ಈ ಬಾರಿ ಪ್ರಚಾರದಲ್ಲಿ ಫುಲ್ ಆಕ್ಟಿವ್  ಆದಂತಿದೆ ಮತ್ತೆ ನರೇಂದ್ರ ಮೋದಿ ರಾಜ್ಯಕ್ಕೆ ಬರುತ್ತಿದ್ದಾರೆ. ಶಿವಮೊಗ್ಗದ ಬಹು ನಿರೀಕ್ಷಿತ ಏರ್ಪೋರ್ಟ್ ಇದೀಗ ಅನಾವರಣ ಗೊಳ್ಳೋದಕ್ಕೆ ಸನ್ನದ್ಧವಾಗಿದೆ.  ಈ ಕಾರಣದಿಂದ ಏರ್ಪೋರ್ಟ್ ನ ಉದ್ಘಾಟನೆಗಾಗಿ ಮೋದಿ  ಆಗಮಿಸುತ್ತಿದ್ದಾರೆ. ಇನ್ನು...

ಶಿವಮೊಗ್ಗ:ಸಂಚಾರಕ್ಕೆ ಅಡಚಣೆಯಾಗುತ್ತಿವೆ ಕುದುರೆಗಳು…!

Shivamogga News: ಶಿವಮೊಗ್ಗ ನಗರದಲ್ಲಿ ಸಂಚಾರಕ್ಕೆ ಕುದುರೆಗಳ ಮೇವು ಅಡಚಣೆಯಾಗಿದೆ.ನಗರದ ರಸ್ತೆಗಳಲ್ಲಿ, ವೃತ್ತಗಳಲ್ಲಿ, ಬಡಾವಣೆಗಳಲ್ಲಿ ಬಿಡಾಗಿ ಕುದು​ರೆಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇವುಗಳು ರಸ್ತೆ ಮತ್ತು ವೃತ್ತಗಳಲ್ಲಿ ಅಡ್ಡಾದಿಡ್ಡಿ, ತಿರುಗಾಡುವುದು, ಮಲಗುವುದು, ಸಾರ್ವಜನಿಕರ ಮೇಲೆ ನುಗ್ಗುವುದು,ವಾಹನಗಳಿಗೆ ಅಡ್ಡ ಬರುತ್ತಿರುವ ಬಗ್ಗೆ ಅನೇಕ ದೂರುಗಳು ಬರುತ್ತಿದೆ. ಈ ಹಿಂದೆ ಅನೇಕ ಬಾರಿ ಪತ್ರಿಕಾ ಪ್ರಕಟಣೆ ಹೊರಡಿಸಿ ಮಾಲೀಕರು, ವಾರಸುದಾರರಿಗೆ...

ಸಾಗರ ಕ್ಷೇತ್ರದ ಮಾಜಿ ಶಾಸಕ ಎಲ್ ಟಿ ತಿಮ್ಮಪ್ಪ ಹೆಗಡೆ ವಿಧಿವಶ

ಶಿವಮೊಗ್ಗ: ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಲ್​.ಟಿ. ತಿಮ್ಮಪ್ಪ ಹೆಗಡೆ (94) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತಿಮ್ಮಪ್ಪ ಅವರು ಸಾಗರ ತಾಲೂಕಿನ ಲಿಂಗದಹಳ್ಳಿ ಬಳಿಯ ಮಡಸೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಎಲ್​.ಟಿ. ತಿಮ್ಮಪ್ಪ ಹೆಗಡೆ ಅವರು ಎರಡೂ ಬಾರಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. 1978 ಹಾಗೂ 1983ರ...

ಶಿವಮೊಗ್ಗ ಮೊರಾರ್ಜಿ ವಸತಿ ಶಾಲೆಯಲ್ಲಿ ಊಟದ ನಂತರ 80 ವಿದ್ಯಾರ್ಥಿಗಳು ಅಸ್ವಸ್ಥ

ಶಿವಮೊಗ್ಗ: ಜಿಲ್ಲೆಯ ಗೋಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸುಮಾರು ಎಂಬತ್ತು ವಿದ್ಯಾರ್ಥಿಗಳು ನಿನ್ನೆ ಮಧ್ಯಾಹ್ನದ ಊಟ ಮುಗಿಸಿದ ನಂತರ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಅಸ್ವಸ್ಥಗೊಳ್ಳಲು ಆಹಾರ ಕಾರಣವೇ ಅಥವಾ ನೀರು ಕಾರಣವೇ ಎನ್ನುವುದು ಸ್ಪಷ್ಟವಾಗಿಲ್ಲ. ಮೆಗ್ಗಾನ್‌ ಆಸ್ಪತ್ರೆಯ ಐದಕ್ಕೂ ಹೆಚ್ಚು ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳು...

ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಳೆಹೊನ್ನೂರು ಘಟಕ ಉದ್ಘಾಟನೆ

Shivamogga News: ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಳೆಹೊನ್ನೂರು ಘಟಕವನ್ನು ಇಂದು ಹೊಳೆಹೊನ್ನೂರಿನಲ್ಲಿ ಉದ್ಘಾಟನೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್. ಆರ್ ಬಸವರಾಜಪ್ಪನವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂಧರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪ್ರರ್ತಕರ್ತರ ಸಂಘದ ಅಧ್ಯಕ್ಷರಾದ ಗೋಪಾಲ್ ಎಡಗೆರೆ,ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ,ಪ್ರೆಸ್...

ಖ್ಯಾತ ಮಕ್ಕಳ ತಜ್ಞ ಡಾ.ಸತೀಶ್‌ ಇನ್ನಿಲ್ಲ

Shivamogga News: ಶಿವಮೊಗ್ಗ : ನಗರದ ಪ್ರತಿಷ್ಠಿತ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತೀವ್ರ ನಿಗಾ ಘಟಕದ ತಜ್ಞ ವೈದ್ಯರು ಹಾಗು ಆಸ್ಪತ್ರೆಯ ಮೆಡಿಕಲ್‌ ಸೂಪರಿಂಟೆಂಡೆಂಟ್‌ ಆದ ಡಾ.ಸತೀಶ್‌ (46) ಅವರು ಅನಾರೋಗ್ಯ ದಿಂದ ಬುಧವಾರ ಬೆಳಗ್ಗೆ ನಿಧನ ಹೊಂದಿದರು. ಮೃತರು ಪತ್ನಿ ಡಾ.ಚೇತನಾ, ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞೆ (ಸರ್ಜಿ...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img