Wednesday, September 9, 2026

shivamogga news updates

ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ವಾಹನ ಅಪಘಾತ

Shivamogga News: ಭದ್ರಾವತಿ ಜಂಕ್ಷನ್ ಬಳಿ ಆರಗ ಜ್ಞಾನೇಂದ್ರ ಬೆಂಗಾವಲು ವಾಹನಕ್ಕೆ ಅಪಘಾತವಾಗಿದೆ. ಬೆಂಗಾವಲು ಜೀಪಿಗೆ ಎದುರಿನಿಂದ ಬಂದಂತಹ ಕಾರೊಂದು ಢಿಕ್ಕಿ ಹೊಡೆದ ಘಟನೆ ನಡೆದಿದೆ.ಸಚಿವರು ತುಮುಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದ ವೇಳೆ ಈ  ಅಪಘಾತ ನಡೆದಿದೆ.ಕಾರು ಬೆಂಗಳೂರಿಗೆ ತೆರಳುತ್ತಿದ್ದ ಕಾರೆಂದು ತಿಳಿದು ಬಂದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಾಗಿಲ್ಲ. https://karnatakatv.net/shivamogga-fight-attempt/ https://karnatakatv.net/savarkar-flex-clearance-controversy-in-shimoga-tension-prevails-prohibitory-orders-imposed-for-3-days-from-today/ https://karnatakatv.net/vande-matharam-song-dharshan-yash/
- Advertisement -spot_img

Latest News

ಗ್ಯಾಸ್ ಸಿಲಿಂಡರ್ ಗ್ರಾಹಕರೇ ಎಚ್ಚರ – ಸೆ.14ರೊಳಗೆ ಈ ಕೆಲಸ ಮಾಡಿ!

ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಗ್ರಾಹಕರಿಗೆ ಕೇಂದ್ರ ಸರ್ಕಾರದಿಂದ ಇದೀಗ ಭರ್ಜರಿ ಗುಡ್‌ ನ್ಯೂಸ್ ಸಿಕ್ಕಿದೆ. ಹೌದು 'ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಇದ್ದ ಗಡುವನ್ನು ವಿಸ್ತರಣೆ ಮಾಡಲಾಗಿದ್ದು,...
- Advertisement -spot_img