Saturday, June 6, 2026

shivamogga news

ರಾಜಕೀಯ ತಿರುವು ಪಡೆದ ಮಂಜುಳಾ ಆತ್ಮಹತ್ಯೆ ಕೇಸ್!

ಶಿವಮೊಗ್ಗ ಬಿಜೆಪಿ ಮುಖಂಡನ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣ ಈಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಏಪ್ರಿಲ್ 26ರಂದು ನಡೆದ ಪ್ರಕರಣ ಈಗ ಬಹಿರಂಗವಾಗಿದೆ. ಮೃತ ಮಹಿಳೆಯನ್ನು 38 ವರ್ಷದ ಮಂಜುಳಾ ಎಂದು ಗುರುತಿಸಲಾಗಿದೆ. ಹಾವೇರಿ...

Shivamogga: ಪಶುವೈದ್ಯೆಯನ್ನು ಬಲಿಪಡೆದಿದ್ದ ನೀರಾನೆ ಹಂಸಿಣಿ ಸಾವು..

Shivamogga News: ಶಿವಮೊಗ್ಗದಲ್ಲಿ ಪಶುವೈದ್ಯೆಯನ್ನು ಬಲಿಪಡೆದಿದ್ದ ನೀರಾನೆ ಹಂಸಿಣಿ ಇಂದು ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದೆ. ಕೆಲ ದಿನಗಳ ಹಿಂದೆ ಪಶುವೈದ್ಯೆ ಡಾ.ಸಮೀಕ್ಷಾ ಸಾವಿಗೆ ಈ ಹಂಸಿಣಿ ಕಾರಣವಾಗಿತ್ತು. ಇದೇ ಸಿಂಹಿಣಿ ಮಾರ್ಚ್ 18ರಿಂದಲೇ ಆಹಾರ ತ್ಯಜಿಸಿತ್ತು. ನೀರಾನೆ ಉದರದಲ್ಲಿ ಭ್ರೂಣ ಹತ್ಯೆಯಾಗಿ, ಹಂಸಿಣಿ ಸೋಂಕಿಗೀಡಾಗಿತ್ತು. ಗರ್ಭಾಶಯದ ಸೋಂಕು ಇಡೀ ದೇಹ ಪಸರಿಸಿತ್ತು. ಇದಕ್ಕಾಗಿ ಹಂಸಿಣಿಗೆ...

K. S. Eshwarappa : ಈಶ್ವರಪ್ಪಗೆ ಮತ್ತೆ ನಿರಾಸೆ ..! ಅಮಿತ್ ಶಾ ಗೆ ಯಾಕಿಷ್ಟು ಸಿಟ್ಟು..?!

Political News : ಮಂಡ್ಯ ಗೊಂದಲ ಮುಕ್ತಾಯವಾಗುತ್ತಿದ್ದಂತೆ ಇದೀಗ ಶಿವಮೊಗ್ಗದ ವಿಚಾರ ಕಗ್ಗಂಟಾಗಿದೆ. ಹೌದು ಕೆ.ಎಸ್ ಈಶ್ವರಪ್ಪ ಚುನಾವಣೆ ಸ್ಪರ್ಧಿಸುವ ವಿಚಾರವಾಗಿ ಇತ್ತೀಚೆಗೆ ಕೇಂದ್ರ ಗೃ ಹ ಸಚಿವ ಅಮಿತ್ ಶಾ ಕರೆ ಮಾಡಿ ದೆಹಲಿಗೆ ಆಮಂತ್ರಿಸಿದ್ದರು. ಮಾತಿನಂತೆ ಈಶ್ವರಪ್ಪ ದೆಹಲಿಗೆ ಪ್ರಯಾಣ ಕೂಡಾ ಬೆಳೆಸಿದ್ದರು ಆದ್ರೆ ದೆಹಲಿಯಲ್ಲಿ ಈಶ್ವರಪ್ಪ ಅವರಿಗೆ ತೀವ್ರ ನಿರಾಸೆಯಾಗಿದೆ....

ಶಿಕ್ಷಕನಿಂದ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ‌ಒತ್ತಾಯ – ಪೋಷಕರಿಂದ ಆರೋಪ, ಕ್ರಮಕ್ಕೆ ಆಗ್ರಹ

Shivamogga News: ಶಿವಮೊಗ್ಗ: ಆಹಾರ ಪದ್ದತಿ ಎನ್ನುವುದು ಅವರವರ ಇಚ್ಛೆ. ತಮ್ಮಿಷ್ಟದ ಆಹಾರ ಸೇವಿಸುವ ಹಕ್ಕನ್ನು ಸಂವಿಧಾನ ಒದಗಿಸಿಕೊಟ್ಟಿದೆ. ಸರ್ಕಾರಿ ಶಾಲೆಗಳಲ್ಲಿ (Government Schools) ಮಕ್ಕಳಿಗೆ ಮೊಟ್ಟೆ (Egg), ಚೆಕ್ಕಿ, ಬಾಳೆಹಣ್ಣು ವಿತರಣೆ ಮಾಡಲಾಗುತ್ತಿದ್ದು, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ವಿತರಿಸಲಾಗುತ್ತಿದೆ. ಮಕ್ಕಳಿಗೆ ಯಾವುದು ಬೇಕು ಅಂತಾ ಮೊದಲೇ ಶಿಕ್ಷಕರು ವಿದ್ಯಾರ್ಥಿಗಳು ಮತ್ತು ಪೋಷಕರಿಂದ...

Tanker : ಭಾರತ- ಪಾಕ್ ಯುದ್ಧದಲ್ಲಿ ಸೆಣೆಸಾಡಿದ್ದ ಟ್ಯಾಂಕರ್ ಶಿವಮೊಗ್ಗಕ್ಕೆ…!

Shivamogga News : 1971 ರಲ್ಲಿ ಬಾಂಗ್ಲಾ ವಿಮೋಚನೆಗಾಗಿ ನಡೆದ ಭಾರತ - ಪಾಕಿಸ್ತಾನ ಯುದ್ಧದಲ್ಲಿ ಸೆಣಸಾಡಿದ್ದ ಟಿ -55 ಯುದ್ಧದ ಟ್ಯಾಂಕರ್ ಮಹಾರಾಷ್ಟ್ರದ ಪುಣೆ ಇಂದ ಶಿವಮೊಗ್ಗಕ್ಕೆ ಆಗಮಿಸಿದ್ದು, ಅದನ್ನು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಔಪಚಾರಿಕವಾಗಿ ಬರಮಾಡಿಕೊಳ್ಳಲಾಯಿತು. ಇಷ್ಟು ದಿನ ಪೂನಾದಲ್ಲಿ ಸೇನೆಯ ಬಳಿಯಿದ್ದ ಯುದ್ಧ ಟ್ಯಾಂಕರ್‌ ಅನ್ನು ಲಾರಿಯಲ್ಲಿ ತರಿಸಲಾಗಿದೆ. ಅಲ್ಲಿಂದ ಲಾರಿಯಲ್ಲಿ...

Sharavathi :ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆ

State News: ಶಿವಮೊಗ್ಗ ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ ಸೇರಿದಂತೆ ಈ ಭಾಗದಲ್ಲಿ ಬಹಳ ವರ್ಷದಿಂದ ಬಾಕಿ ಇರುವ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಮಧುಬಂಗಾರಪ್ಪ, ಈಶ್ವರ್ ಖಂಡ್ರೆ, ಹೆಚ್ ಸಿ ಮಹದೇವಪ್ಪ, ಬಿ...

ಫೆ.27ಕ್ಕೆ ಮತ್ತೆ ಮೋದಿ ರಾಜ್ಯಕ್ಕೆ:ಶಿವಮೊಗ್ಗ ಏರ್ಪೋರ್ಟ್ ಉದ್ಘಾಟಿಸಲಿರುವ ನಮೋ

State News: Feb:26:ಚುನಾವಣಾ ಕಣ  ರಂಗೇರ್ತಿದೆ. ಅದಾಗಲೇ ಪ್ರಚಾರ ಕೂಡಾ  ಭರದಿಂದ ಸಾಗ್ತಾ ಇದೆ ಈ  ಮಧ್ಯೆ ಪ್ರಧಾನಿಯೇ ಈ ಬಾರಿ ಪ್ರಚಾರದಲ್ಲಿ ಫುಲ್ ಆಕ್ಟಿವ್  ಆದಂತಿದೆ ಮತ್ತೆ ನರೇಂದ್ರ ಮೋದಿ ರಾಜ್ಯಕ್ಕೆ ಬರುತ್ತಿದ್ದಾರೆ. ಶಿವಮೊಗ್ಗದ ಬಹು ನಿರೀಕ್ಷಿತ ಏರ್ಪೋರ್ಟ್ ಇದೀಗ ಅನಾವರಣ ಗೊಳ್ಳೋದಕ್ಕೆ ಸನ್ನದ್ಧವಾಗಿದೆ.  ಈ ಕಾರಣದಿಂದ ಏರ್ಪೋರ್ಟ್ ನ ಉದ್ಘಾಟನೆಗಾಗಿ ಮೋದಿ  ಆಗಮಿಸುತ್ತಿದ್ದಾರೆ. ಇನ್ನು...

ಶಿವಮೊಗ್ಗ:ಸಂಚಾರಕ್ಕೆ ಅಡಚಣೆಯಾಗುತ್ತಿವೆ ಕುದುರೆಗಳು…!

Shivamogga News: ಶಿವಮೊಗ್ಗ ನಗರದಲ್ಲಿ ಸಂಚಾರಕ್ಕೆ ಕುದುರೆಗಳ ಮೇವು ಅಡಚಣೆಯಾಗಿದೆ.ನಗರದ ರಸ್ತೆಗಳಲ್ಲಿ, ವೃತ್ತಗಳಲ್ಲಿ, ಬಡಾವಣೆಗಳಲ್ಲಿ ಬಿಡಾಗಿ ಕುದು​ರೆಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇವುಗಳು ರಸ್ತೆ ಮತ್ತು ವೃತ್ತಗಳಲ್ಲಿ ಅಡ್ಡಾದಿಡ್ಡಿ, ತಿರುಗಾಡುವುದು, ಮಲಗುವುದು, ಸಾರ್ವಜನಿಕರ ಮೇಲೆ ನುಗ್ಗುವುದು,ವಾಹನಗಳಿಗೆ ಅಡ್ಡ ಬರುತ್ತಿರುವ ಬಗ್ಗೆ ಅನೇಕ ದೂರುಗಳು ಬರುತ್ತಿದೆ. ಈ ಹಿಂದೆ ಅನೇಕ ಬಾರಿ ಪತ್ರಿಕಾ ಪ್ರಕಟಣೆ ಹೊರಡಿಸಿ ಮಾಲೀಕರು, ವಾರಸುದಾರರಿಗೆ...

ಸಾಗರ ಕ್ಷೇತ್ರದ ಮಾಜಿ ಶಾಸಕ ಎಲ್ ಟಿ ತಿಮ್ಮಪ್ಪ ಹೆಗಡೆ ವಿಧಿವಶ

ಶಿವಮೊಗ್ಗ: ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಲ್​.ಟಿ. ತಿಮ್ಮಪ್ಪ ಹೆಗಡೆ (94) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತಿಮ್ಮಪ್ಪ ಅವರು ಸಾಗರ ತಾಲೂಕಿನ ಲಿಂಗದಹಳ್ಳಿ ಬಳಿಯ ಮಡಸೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಎಲ್​.ಟಿ. ತಿಮ್ಮಪ್ಪ ಹೆಗಡೆ ಅವರು ಎರಡೂ ಬಾರಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. 1978 ಹಾಗೂ 1983ರ...

ಶಿವಮೊಗ್ಗ ಮೊರಾರ್ಜಿ ವಸತಿ ಶಾಲೆಯಲ್ಲಿ ಊಟದ ನಂತರ 80 ವಿದ್ಯಾರ್ಥಿಗಳು ಅಸ್ವಸ್ಥ

ಶಿವಮೊಗ್ಗ: ಜಿಲ್ಲೆಯ ಗೋಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸುಮಾರು ಎಂಬತ್ತು ವಿದ್ಯಾರ್ಥಿಗಳು ನಿನ್ನೆ ಮಧ್ಯಾಹ್ನದ ಊಟ ಮುಗಿಸಿದ ನಂತರ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಅಸ್ವಸ್ಥಗೊಳ್ಳಲು ಆಹಾರ ಕಾರಣವೇ ಅಥವಾ ನೀರು ಕಾರಣವೇ ಎನ್ನುವುದು ಸ್ಪಷ್ಟವಾಗಿಲ್ಲ. ಮೆಗ್ಗಾನ್‌ ಆಸ್ಪತ್ರೆಯ ಐದಕ್ಕೂ ಹೆಚ್ಚು ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳು...
- Advertisement -spot_img

Latest News

Healthy Tips: ನಿಮ್ಮ ಆರೋಗ್ಯವನ್ನೇ ಹಾಳು ಮಾಡಬಹುದು ನೀವು ಬಳಸುವ ಪರ್ಫ್ಯೂಮ್

Healthy Tips: ಪರ್ಫ್ಯೂಮ್ ಹಾಕೋದ್ರಿಂದಾ ಫ್ರೆಶ್ ಆಗಿರ್ತೀವಿ, ಘಮ ಘಮಿಸುತ್ತಾ ಇರ್ತೀವಿ ಅನ್ನೋದು ನಿಜ. ಆದರೆ ಕೆಲವರಿಗೆ ಈ ಪರ್ಫ್ಯೂಮ್ ಇಷ್ಟಾ ಆಗತ್ತೆ. ಇನ್ನು ಕೆಲವರಿಗೆ...
- Advertisement -spot_img