Thursday, July 23, 2026

shivamogga sagar

ನಾಳೆ ಸಾಗರಕ್ಕೆ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ

ಸಾಗರ: ಮಾ. 17 ರಂದು ವಿಜಯ ಸಂಕಲ್ಪ ಯಾತ್ರೆ ಸಾಗರಕ್ಕೆ ಆಗಮಿಸಲಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೆ.ಎಸ್. ಈಶ್ವರಪ್ಪ ಸೇರಿದಂತೆ ಅನೇಕ ಸಚಿವರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ, ಎಂಎಸ್‌ಐಎಲ್‌ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ 4.30ಕ್ಕೆ ಕಾನ್ವೆಂಟ್ ಶಾಲೆ ಎದುರಿನ ನೆಹರೂ ಮೈದಾನದಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆಯಲ್ಲಿ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img