ಬಿಜೆಪಿ ಕಡಿಮೆ ಕ್ಷೇತ್ರ ಗೆಲ್ಲಲು ಗ್ಯಾರಂಟಿ ಕಾರಣ ಅಲ್ಲ ಅಂತ ಹೇಳಿ ಯತ್ನಾಳ್ ಸತ್ಯ ಬಿಚ್ಚಿಟ್ಟಿದ್ದಾರೆ. ಬಿಜಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಬಿಜೆಪಿ ಕಡಿಮೆ ಕ್ಷೇತ್ರಗಳನ್ನು ಗೆಲ್ಲಲು ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಮಾತ್ರ ಕಾರಣವೆಂದು ಹೇಳುವುದು ತಪ್ಪು ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷದ ಆಡಳಿತ ವೈಫಲ್ಯ, ಹಿಂದೂ ಕಾರ್ಯಕರ್ತರ ನಿರ್ಲಕ್ಷ್ಯ...
ಫ್ಲಿಪ್ಕಾರ್ಟ್, ಅಮೆಜಾನ್ ಮತ್ತು ಮೀಶೋ ಮುಂತಾದ ಆನ್ಲೈನ್ ಪ್ಲಾಟ್ಫಾರ್ಮ್ಗಳಲ್ಲಿ ಶಾಪಿಂಗ್ ಮಾಡುವುದು ಗ್ರಾಹಕರಿಗೆ ಖುಷಿಯ ವಿಚಾರವಾದರೂ, ಇತ್ತೀಚಿನ ದಿನಗಳಲ್ಲಿ ಈ ಇ-ಕಾಮರ್ಸ್ ಕಂಪನಿಗಳಿಗೆ ಬಿಗ್ ಶಾಕ್...