Friday, November 14, 2025

Shivamogga

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಶಿವಮೊಗ್ಗ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

Political News: Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು...

ಪಂಚರತ್ನ ರಥಯಾತ್ರೆ ಶಿವಮೊಗ್ಗ

political story ಈಗಾಗಲೆ ಹಲವಾರು ತಿಂಗಳುಗಳಿಂದ ವಿಧಾನಸಭಾ ಚುನಾವಣೆಯ ಪಂಚರತ್ನ ರಥಯಾತ್ರೆಯ ಮೂಲಕ ಪ್ರಚಾರ ಕೈಗೊಂಡಿರುವ ಜನತಾದಳ ಪಕ್ಷ ಫೆಬ್ರವರಿ 25 ವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಸೇರಿ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಈ ಪಂಚರತ್ನ ರಥಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿಗಳ ಜೆಡಿಎಸ್ ನಾಯಕರಾದ ಕುಮಾರಸ್ವಾಮಿಯವರ ನೇತೃತ್ವದಲ್ಲಿ...

ಸರ್ಕಾರಿ ನೌಕರರಿಗಾಗಿ ತೆರೆಯಲಾಗಿದೆ ಡಿಪಾರ್ಟಮೆಂಟಲ್ ಸ್ಟೋರ್

state story ಇತ್ತೀಚಿನ ದಿನಗಳಲ್ಲಿ ದಿನಸಿ ವಸ್ತುಗಳ ಬೆಲೆ ಏರಿಕಿಯಿಂದಾಗಿ  ಸಾಮಾನ್ಯ ಜನರು ಮತ್ತು ಸರ್ಕಾರಿನೌಕರರಿಗೆ ತುಂಬಾ ಕಷ್ಟವಾಗಿದೆ . ಜನ ಜೀವನ ಅರೆಬರೆಯ  ಆಗಿದೆ.ಇ ರೀತಿಯ ಷ್ಟವನನು ನೋಡಿದ ಸರ್ಕಾರಿ ನೌಕರರು ಈಗ ನೌಕರರ ಅನುಕೂಲಕ್ಕಾಗಿ ದಿಪಾರ್ಟಮೆಂಟಲ್ ಸ್ಟೋರ್ ಒಂದನ್ನು ತೆರೆದಿದ್ದಾರೆ.ರಾಜ್ಯ ಸರ್ಕಾರಿ ನೌಕರರಿಗೆ ಪಾಕೆಟ್ ಸ್ನೇಹಿ ಸುದ್ದಿಯೊಂದು ಇಲ್ಲಿದೆ. ರಾಜ್ಯ ಸರ್ಕಾರಿ ನೌಕರರ...

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಗಾಟನೆ

political news ಮುಂದಿನ ತಿಂಗಳ ಅಂದರೆ ಫೆಬ್ರುವರಿ ೨೭ ರಂದು. ಈಗಾಗಲೆ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣವಾಗಿ ಸಾರ್ವಜನಿಕರ ಸೇವೆಗೆ ಸಿದ್ದವಿದ್ದು . ಉದ್ಗಾಟನೆ ಒಂದೇ ಬಾಕಿ ಉಳಿದಿದೆ. ಹಾಗಗಿ ಫೆಬ್ರವರಿ ೨೭ ರಂದು ದೇಶದ ಪ್ರಧಾನಿಗಳ ಕೈಯಿಂದ ಈ ವಿಮಾನ ನಿಲ್ದಾಣವನ್ನು ಉದ್ಗಾಟನೆ ಮಾಡುವ ಯೋಜನೆ ಹಾಕಿಕೊಂಡಿದೆ ರಾಜ್ಯ ಸರ್ಕಾರ. ಹಾಗೆಯೆ ಮಾಜಿ ಮುಖ್ಯಮಂತ್ರಿ...

ಅಂತಿಮ ಹಂತ ತಲುಪಿದ ವಿಮಾನ ನಿಲ್ದಾಣ ಕಾಮಗಾರಿ!

State news: ಶಿವಮೊಗ್ಗದ ಸೋಗಾನೋಯಲ್ಲಿ ನೂತನ ವಿಮಾನ ನಿಲ್ದಾಣ ಸಿದ್ದಗೊಳ್ಳುತ್ತಿದೆ. ಸದ್ಯ ವಿಮಾನ ನಿಲ್ದಾಣದ ನಿರ್ಮಾಣ ಹಂತ ಅಂತಿಮ ಅಂತವನ್ನು ತಲುಪಿದೆ. ಬಹುತೇಕ ಇದೇ ಫೆಬ್ರವರಿಯಲ್ಲಿ ವಿಮಾನ ನಿಲ್ದಾಣ ಸಂಪೂರ್ಣವಾಗಿ ಸಿದ್ದಗೊಳ್ಳಲಿದೆ.  ಅಂತಿಮ ಹಂತದ ನಿರ್ಮಾಣ ಕಾಮಗಾರಿಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪರಿಶೀಲನೆ ನಡೆಸಿದ್ದಾರೆ. ಕಾಮಗಾರಿ ಪೂರ್ಣಗೊಂಡ ನಂತರ ಪ್ರಧಾನಿ ನರೇಂದ್ರ ಮೋದಿಯರಿಂದ ವಿಮಾನ...

ಟ್ರಕ್‌-ಕಾರು ಮುಖಾಮುಖಿ ಡಿಕ್ಕಿ : ಮೂವರು ವಿದ್ಯಾರ್ಥಿಗಳ ದುರ್ಮರಣ

ಶಿವಮೊಗ್ಗ: ಶಿವಮೊಗ್ಗದಲ್ಲಿ ಭಾನುವಾರ ಬೆಳಗಿನ ಜಾವ ಟ್ರಕ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಂಜಾನೆ 5 ಗಂಟೆಗೆ ಕಲ್ಲಾಪುರ ಬಳಿ ಘಟನೆ ನಡೆದಿದೆ. ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ರಾಜೀನಾಮೆ ಕಾರು ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡುವಾಗ ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. 20-21...

ಬಂಧಿಸಲು ಹೋದ ಪೋಲೀಸರ ಮೇಲೇ ಹಲ್ಲೆ; ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಆರೋಪಿ ಕಾಲಿಗೆ ಗುಂಡು

ಶಿವಮೊಗ್ಗ: ಪೋಲಿಸರ ಮೇಲೆ ಚಾಕುವಿನಿಂದ ದಾಳಿಗೆ ಯತ್ನಿಸಿದ ಆರೋಪಿಯ ಕಾಲಿಗೆ ದೊಡ್ಡಪೇಟೆ ಠಾಣೆ ಸಬ್ ಇನ್ಸ್ ಪೆಕ್ಟರ್ ವಸಂತ್ ಗುಂಡು ಹಾರಿಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಮುಂದಾಗಿದ್ದಾಗ ಈ ಘಟನೆ ನಡೆದಿದೆ. ಐದು ದಿನಗಳ ಹಿಂದೆ ನಾಲ್ವರು ಯುವಕರ ತಂಡ ಅಶೋಕ್ ಪ್ರಭು ಎಂಬುವರಿಗೆ ಅಡ್ಡಹಾಕಿ ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದರು. ಈ ವೇಳೆ...

1.26 ಕೋಟಿ ರೂ. ಮೌಲ್ಯದ ಅಡಕೆ ಸಾಗಿಸುತ್ತಿದ್ದ ಲಾರಿ-ಡ್ರೈವರ್‌ ನಾಪತ್ತೆ, ಪೊಲೀಸ್ ಠಾಣೆಗೆ ದೂರು

https://youtu.be/siTN9hOCcXU ಶಿವಮೊಗ್ಗ: 1.26 ಕೋಟಿ ರೂ. ಮೌಲ್ಯದ ಅಡಿಕೆ ತುಂಬಿಕೊಂಡು ಹೋಗುತ್ತಿದ್ದ ಲಾರಿ ನಾಪತ್ತೆಯಾಗಿದ್ದು, ಚಾಲಕನ ಮೊಬೈಲ್‌ ನಂಬರ್‌ ಕೂಡ ಸ್ವಿಚ್‌ ಆಫ್‌ ಆಗಿದೆ. ಇದರಿಂದ ಕಂಗಾಲಾದ ಉದ್ಯಮಿ ದೂರು ದಾಖಲಿಸಿದ್ದಾರೆ. ಶಿವಮೊಗ್ಗದ ಮಲೆನಾಡು ಅಡಿಕೆ ಮಾರಾಟಗಾರರ ಸಹಕಾರ ಸಂಘಕ್ಕೆ ಸಂಬಂಧಿಸಿದ ಅಡಿಕೆ ನಾಪತ್ತೆಯಾಗಿದ್ದು, ಕೋಟೆ ರಸ್ತೆಯಲ್ಲಿರುವ ಮ್ಯಾಮ್ಕೋಸ್ ಖರೀದಿ ಶಾಖೆ ಉಗ್ರಾಣದಿಂದ ಗುಜರಾತ್ ನ ಅಹಮದಾಬಾದ್...

Shivamoggaದಲ್ಲಿ ಸೆಕ್ಷನ್ 144 26 ರ ಬೆಳಿಗ್ಗೆ 9 ಗಂಟೆ ವರೆಗೂ ವಿಸ್ತರಣೆ..!

ಶಿವಮೊಗ್ಗದಲ್ಲಿ ಬಜರಂಗದಳದ (Bajarangadala) ಕಾರ್ಯಕರ್ತರನ್ನು ಕೊಲೆ (Murder) ಮಾಡಿರುವುದಕ್ಕೆ ರಾಜ್ಯದಾದ್ಯಂತ ಪ್ರತಿಭಟನೆಗಳು (Protests) ನಡೆಯುತ್ತಿದ್ದು, ಕೊಲೆ ಬಂದಿಸಿ ಶಿಕ್ಷೆ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಹರ್ಷನ (harsha) ಕೊಲೆ ಯಿಂದಾಗಿ ಅಲ್ಲಿನ ಪರಿಸ್ಥಿತಿ ಬಿಗಡಾಯಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು, ಹಿಜಬ್ ವಿವಾದದಿಂದ (Hijab Controversy) ವಿಧಿಸಿದ್ದ ಸೆಕ್ಷನ್ 144 (Section 144) ಅನ್ನು 25ರವರೆಗೆ ವಿಧಿಸಿತ್ತು,...

ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದರು.

ಶಿವಮೊಗ್ಗ: ಶಿವಮೊಗ್ಗದಲ್ಲಿ ಅಮಾಯಕ ಯುವಕನ ಕೊಲೆಯಾಗಿದೆ. ಇನ್ನೊಂದು ವಾರ ಅವರ ಮನೆಗೆ ಭೇಟಿ ನೀಡುತ್ತಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮೊಸಳೆ ಕಣ್ಣೀರು ಸುರಿಸ್ತಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಅಹಿತಕರ ಘಟನೆ ನಡೆದಿತ್ತು. ಆಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆರೋಪಿಸಿತ್ತು. ಅವರ ಆರೋಪದಲ್ಲಿ ಕೆಲವೊಂದು ಸತ್ಯವೂ ಇದೆ. ನಿನ್ನೆ ಘಟನೆಯ ಹಿಂದಿನ ಉದ್ದೇಶ ಏನೆಂದು...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img