Thursday, June 19, 2025

Shivamogga

ಅಂತಿಮ ಹಂತ ತಲುಪಿದ ವಿಮಾನ ನಿಲ್ದಾಣ ಕಾಮಗಾರಿ!

State news: ಶಿವಮೊಗ್ಗದ ಸೋಗಾನೋಯಲ್ಲಿ ನೂತನ ವಿಮಾನ ನಿಲ್ದಾಣ ಸಿದ್ದಗೊಳ್ಳುತ್ತಿದೆ. ಸದ್ಯ ವಿಮಾನ ನಿಲ್ದಾಣದ ನಿರ್ಮಾಣ ಹಂತ ಅಂತಿಮ ಅಂತವನ್ನು ತಲುಪಿದೆ. ಬಹುತೇಕ ಇದೇ ಫೆಬ್ರವರಿಯಲ್ಲಿ ವಿಮಾನ ನಿಲ್ದಾಣ ಸಂಪೂರ್ಣವಾಗಿ ಸಿದ್ದಗೊಳ್ಳಲಿದೆ.  ಅಂತಿಮ ಹಂತದ ನಿರ್ಮಾಣ ಕಾಮಗಾರಿಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪರಿಶೀಲನೆ ನಡೆಸಿದ್ದಾರೆ. ಕಾಮಗಾರಿ ಪೂರ್ಣಗೊಂಡ ನಂತರ ಪ್ರಧಾನಿ ನರೇಂದ್ರ ಮೋದಿಯರಿಂದ ವಿಮಾನ...

ಟ್ರಕ್‌-ಕಾರು ಮುಖಾಮುಖಿ ಡಿಕ್ಕಿ : ಮೂವರು ವಿದ್ಯಾರ್ಥಿಗಳ ದುರ್ಮರಣ

ಶಿವಮೊಗ್ಗ: ಶಿವಮೊಗ್ಗದಲ್ಲಿ ಭಾನುವಾರ ಬೆಳಗಿನ ಜಾವ ಟ್ರಕ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಂಜಾನೆ 5 ಗಂಟೆಗೆ ಕಲ್ಲಾಪುರ ಬಳಿ ಘಟನೆ ನಡೆದಿದೆ. ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ರಾಜೀನಾಮೆ ಕಾರು ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡುವಾಗ ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. 20-21...

ಬಂಧಿಸಲು ಹೋದ ಪೋಲೀಸರ ಮೇಲೇ ಹಲ್ಲೆ; ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಆರೋಪಿ ಕಾಲಿಗೆ ಗುಂಡು

ಶಿವಮೊಗ್ಗ: ಪೋಲಿಸರ ಮೇಲೆ ಚಾಕುವಿನಿಂದ ದಾಳಿಗೆ ಯತ್ನಿಸಿದ ಆರೋಪಿಯ ಕಾಲಿಗೆ ದೊಡ್ಡಪೇಟೆ ಠಾಣೆ ಸಬ್ ಇನ್ಸ್ ಪೆಕ್ಟರ್ ವಸಂತ್ ಗುಂಡು ಹಾರಿಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಮುಂದಾಗಿದ್ದಾಗ ಈ ಘಟನೆ ನಡೆದಿದೆ. ಐದು ದಿನಗಳ ಹಿಂದೆ ನಾಲ್ವರು ಯುವಕರ ತಂಡ ಅಶೋಕ್ ಪ್ರಭು ಎಂಬುವರಿಗೆ ಅಡ್ಡಹಾಕಿ ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದರು. ಈ ವೇಳೆ...

1.26 ಕೋಟಿ ರೂ. ಮೌಲ್ಯದ ಅಡಕೆ ಸಾಗಿಸುತ್ತಿದ್ದ ಲಾರಿ-ಡ್ರೈವರ್‌ ನಾಪತ್ತೆ, ಪೊಲೀಸ್ ಠಾಣೆಗೆ ದೂರು

https://youtu.be/siTN9hOCcXU ಶಿವಮೊಗ್ಗ: 1.26 ಕೋಟಿ ರೂ. ಮೌಲ್ಯದ ಅಡಿಕೆ ತುಂಬಿಕೊಂಡು ಹೋಗುತ್ತಿದ್ದ ಲಾರಿ ನಾಪತ್ತೆಯಾಗಿದ್ದು, ಚಾಲಕನ ಮೊಬೈಲ್‌ ನಂಬರ್‌ ಕೂಡ ಸ್ವಿಚ್‌ ಆಫ್‌ ಆಗಿದೆ. ಇದರಿಂದ ಕಂಗಾಲಾದ ಉದ್ಯಮಿ ದೂರು ದಾಖಲಿಸಿದ್ದಾರೆ. ಶಿವಮೊಗ್ಗದ ಮಲೆನಾಡು ಅಡಿಕೆ ಮಾರಾಟಗಾರರ ಸಹಕಾರ ಸಂಘಕ್ಕೆ ಸಂಬಂಧಿಸಿದ ಅಡಿಕೆ ನಾಪತ್ತೆಯಾಗಿದ್ದು, ಕೋಟೆ ರಸ್ತೆಯಲ್ಲಿರುವ ಮ್ಯಾಮ್ಕೋಸ್ ಖರೀದಿ ಶಾಖೆ ಉಗ್ರಾಣದಿಂದ ಗುಜರಾತ್ ನ ಅಹಮದಾಬಾದ್...

Shivamoggaದಲ್ಲಿ ಸೆಕ್ಷನ್ 144 26 ರ ಬೆಳಿಗ್ಗೆ 9 ಗಂಟೆ ವರೆಗೂ ವಿಸ್ತರಣೆ..!

ಶಿವಮೊಗ್ಗದಲ್ಲಿ ಬಜರಂಗದಳದ (Bajarangadala) ಕಾರ್ಯಕರ್ತರನ್ನು ಕೊಲೆ (Murder) ಮಾಡಿರುವುದಕ್ಕೆ ರಾಜ್ಯದಾದ್ಯಂತ ಪ್ರತಿಭಟನೆಗಳು (Protests) ನಡೆಯುತ್ತಿದ್ದು, ಕೊಲೆ ಬಂದಿಸಿ ಶಿಕ್ಷೆ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಹರ್ಷನ (harsha) ಕೊಲೆ ಯಿಂದಾಗಿ ಅಲ್ಲಿನ ಪರಿಸ್ಥಿತಿ ಬಿಗಡಾಯಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು, ಹಿಜಬ್ ವಿವಾದದಿಂದ (Hijab Controversy) ವಿಧಿಸಿದ್ದ ಸೆಕ್ಷನ್ 144 (Section 144) ಅನ್ನು 25ರವರೆಗೆ ವಿಧಿಸಿತ್ತು,...

ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದರು.

ಶಿವಮೊಗ್ಗ: ಶಿವಮೊಗ್ಗದಲ್ಲಿ ಅಮಾಯಕ ಯುವಕನ ಕೊಲೆಯಾಗಿದೆ. ಇನ್ನೊಂದು ವಾರ ಅವರ ಮನೆಗೆ ಭೇಟಿ ನೀಡುತ್ತಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮೊಸಳೆ ಕಣ್ಣೀರು ಸುರಿಸ್ತಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಅಹಿತಕರ ಘಟನೆ ನಡೆದಿತ್ತು. ಆಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆರೋಪಿಸಿತ್ತು. ಅವರ ಆರೋಪದಲ್ಲಿ ಕೆಲವೊಂದು ಸತ್ಯವೂ ಇದೆ. ನಿನ್ನೆ ಘಟನೆಯ ಹಿಂದಿನ ಉದ್ದೇಶ ಏನೆಂದು...

ಹಿಂದೂ ಕಾರ್ಯಕರ್ತನ ಹತ್ಯೆಯ ಬಗ್ಗೆ ಸಚಿವ ಕೆ ಎಸ್​ ಈಶ್ವರಪ್ಪ ಗಂಭೀರ ಆರೋಪ

ಬೆಂಗಳೂರು : ಶಿವಮೊಗ್ಗದಲ್ಲಿ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ನಿನ್ನೆ ಮುಸಲ್ಮಾನ ಗೂಂಡಾಗಳು ಕೊಲೆ ಮಾಡಿದ್ದಾರೆ. ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಇನ್ನೂ ಮದುವೆಯನ್ನೂ ಆಗಿರಲಿಲ್ಲ. ಅಂತಹವನ ಹತ್ಯೆ ಆಗಿದೆ. ಮುಸಲ್ಮಾನ ಗೂಂಡಾಗಳಿಗೆ ಇಷ್ಟು ಧೈರ್ಯ ಬಂದಿದೆ ಎಂದು ಸರ್ಕಾರ ತನಿಖೆ ಮಾಡ್ತಿದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು...

Shivamogga : ​ಕಾಮತ್ ಪೆಟ್ರೋಲ್​ ಬಂಕ್​ ಬಳಿ ಯುವಕನ ಹತ್ಯೆ..!

ಶಿವಮೊಗ್ಗ : ಶಿವಮೊಗ್ಗದಲ್ಲಿ ಇತ್ತೀಚಿಗೆ ಡಬಲ್ ಮರ್ಡರ್ (Double Murder) ಮರೆಯುವ ಮುನ್ನವೇ ಮತ್ತೊಂದು ಮರ್ಡರ್ ನಡೆದಿದೆ. ನಗರದ ಕಾಮತ್​ ಪೆಟ್ರೋಲ್​ ಬಂಕ್​ (kamath Patrol Bunk) ಬಳಿ ಹರ್ಷ (Harsha) ಎಂಬಾತನ ಕೊಲೆಯಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆಯಾಗಿದೆ ಎನ್ನಲಾಗುತ್ತಿದ್ದು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ (Doddapete Police Station) ಪ್ರಕರಣ ದಾಖಲಾಗಿದೆ. ಶಿವಮೊಗ್ಗ...

Hijab Controversy ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿ..!

ರಾಜ್ಯದಾದ್ಯಂತ ಹಿಜಾಬ್ ವಿವಾದ (Hijab Controversy) ಕುರಿತಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಶಿವಮೊಗ್ಗದಲ್ಲಿ ಇದು ತಾರಕಕ್ಕೇರಿದೆ. ಶಿವಮೊಗ್ಗದ (Shivamogga) ಪದವಿಪೂರ್ವ ಕಾಲೇಜಿನ ಬಳಿ ವಿದ್ಯಾರ್ಥಿಗಳು ಕೇಸರಿ ಶಾಲು (Saffron shawl), ಹಿಜಾಬ್ ಹಾಗೂ ನೀಲಿ ಶಾಲನ್ನು ಧರಿಸಿ ಪ್ರತಿಭಟನೆಯನ್ನು ನಡೆಸುತ್ತಾ ಏಕಾಏಕಿ ಕಾಲೇಜಿನ ಆವರಣಕ್ಕೆ ನುಗ್ಗಲು ಯತ್ನಿಸಿದಾಗ ಪೊಲೀಸರು ಲಘು ಲಾಠಿ...

Shivamogga : ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು..!

ಶಿವಮೊಗ್ಗ : ಕಳೆದ ಒಂದು ತಿಂಗಳಿಂದ ಉಡುಪಿ(Udupi)ಯ ಕಾಲೇಜಿನ ಹಿಜಾಬ್ ವಿವಾದ(Hijab Controversy) ಜೀವಂತವಾಗಿರುವಾಗಲೇ, ಶಿವಮೊಗ್ಗ(Shivamogga) ಜಿಲ್ಲೆಯ ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಾಲೇಜಿನಲ್ಲಿ(Sir M Vishweshwaraiah College)ಹಲವರು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರ ಕಡ್ಡಾಯಗೊಳಿಸಬೇಕು ಎಂದು ವಿದ್ಯಾರ್ಥಿಗಳು ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಇದರಿಂದ ಕೆಲವು...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img