Monday, September 7, 2026

Shivamogga

ಮುಸ್ಲಿಂ ಓಲೈಕೆಗೆ ಮುಂದಾದ ಕೆ.ಎಸ್ ಈಶ್ವರಪ್ಪಾ

political news ಹಿಂದೂ ಪರ ಸಂಘಟನೆಗೆಳಿಗೆ ಪ್ರೇರಿತವಾಗಿರುವ ಕೆ ಎಸ್ ಈಶ್ವರಪ್ಪ ಪಕ್ಕಾ ಮುಸ್ಲಿಂ ವಿರೋದಿ ಎನ್ನುವುದು ಎಲ್ಲಾರಗೂ ಗೊತ್ತಿರುವ ವಿಚಾರವೆ ಕಳೆದ ಬಾರಿ ಚುನಾವಣೆಯಲ್ಲಿ ಬಹಿರಂಗವಾಗಿ ನನಗೆ ಮುಸ್ಲಿಂ ಮತಗಳ ಅವಶ್ಯಕತೆ ಇಲ್ಲ. ಅವರು ಮತ ನನಗೆ ಬೇಕಾಗಿಲ್ಲ ಎಂದಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದರು.   ಆದರೆ ಈ ಬಾರಿ ಮುಸ್ಲಿಂ...

ಶಿವಮೊಗ್ಗ ಏರ್ ಪೋರ್ಟ್ ವಿಶೇಷತೆಗಳೇನು..?

shivamogga news ಶಿವಮೊಗ್ಗ(ಫೆ.27): ಪ್ರಧಾನಿ ನರೇಂದ್ರ ಮೋದಿ ರಾಜ್ಯಪ್ರವಾಸವನ್ನು ಕೈಗೊಂಡಿದ್ದು, ಶಿವಮೊಗ್ಗದ ಬಹುನಿರೀಕ್ಷಿತ ಏರ್ ಪೋರ್ಟ್ ಗೆ ಚಾಲನೆ ನೀಡಿ, ಮಲೆನಾಡು ಜನರ ದಶಕಗಳ ಕನಸಿಗೆ ಇಂದು ಅದ್ಧೂರಿಯಾಗಿ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣವಾಗಿ ಶಿವಮೊಗ್ಗ ಏರ್‌ಪೋರ್ಟ್‌ ಸೇರ್ಪಡೆಯಾಗಿದೆ. ತಮ್ಮ ಊರಿನಲ್ಲಿ ಇಂತಹ ಒಂದು ಬೃಹತ್ ಏರ್ ಪೋರ್ಟ್ ಆಗ್ಬೇಕು ಅಂತ ಶಿವಮೊಗ್ಗದ ಜನ ವರ್ಷಗಳಿಂದಲೇ ಅನ್ಕೋತಿದ್ರು,...

ಶಿವಮೊಗ್ಗದಲ್ಲಿ ಏರ್ ಪೋರ್ಟ್ ಉದ್ಘಾಟನೆಗೆ ಮೋದಿ ಚಾಲನೆ..!

state news ಶಿವಮೊಗ್ಗ(ಫೆ.27): ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದತ್ತ ಪದೇ ಪದೇ ಭೇಟಿ ನೀಡುತ್ತಿದ್ದಾರೆ, ಇದೀಗ ಪನಃ ಐದನೇ ಬಾರಿಯೂ ಮತಭೇಟೆಗೆ ಮೋದಿ ಬಂದಿದ್ದು, ಅಭಿವೃದ್ಧಿ ಕಾಯಗಳಿಂದ ಮತಭೇಟೆಗೆ ಇಳಿದ ಮೋದಿ ಶಿವಮೊಗ್ಗದಲ್ಲಿ ಬಹುನಿರೀಕ್ಷಿತ ವಿಮಾನನಿಲ್ದಾಣ ಲೋಕಾರ್ಪಣೆಗೊಳಿಸಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಶಿವಮೊಗ್ಗದತ್ತ ಬಂದಿದ್ದಾರೆ. ಇನ್ನು ರೋಡ್ ಶೋ ಕೂಡ ನಡೆಯಲಿದ್ದು, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ....

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಶಿವಮೊಗ್ಗ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

Political News: Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು...

ಪಂಚರತ್ನ ರಥಯಾತ್ರೆ ಶಿವಮೊಗ್ಗ

political story ಈಗಾಗಲೆ ಹಲವಾರು ತಿಂಗಳುಗಳಿಂದ ವಿಧಾನಸಭಾ ಚುನಾವಣೆಯ ಪಂಚರತ್ನ ರಥಯಾತ್ರೆಯ ಮೂಲಕ ಪ್ರಚಾರ ಕೈಗೊಂಡಿರುವ ಜನತಾದಳ ಪಕ್ಷ ಫೆಬ್ರವರಿ 25 ವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಸೇರಿ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಈ ಪಂಚರತ್ನ ರಥಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿಗಳ ಜೆಡಿಎಸ್ ನಾಯಕರಾದ ಕುಮಾರಸ್ವಾಮಿಯವರ ನೇತೃತ್ವದಲ್ಲಿ...

ಸರ್ಕಾರಿ ನೌಕರರಿಗಾಗಿ ತೆರೆಯಲಾಗಿದೆ ಡಿಪಾರ್ಟಮೆಂಟಲ್ ಸ್ಟೋರ್

state story ಇತ್ತೀಚಿನ ದಿನಗಳಲ್ಲಿ ದಿನಸಿ ವಸ್ತುಗಳ ಬೆಲೆ ಏರಿಕಿಯಿಂದಾಗಿ  ಸಾಮಾನ್ಯ ಜನರು ಮತ್ತು ಸರ್ಕಾರಿನೌಕರರಿಗೆ ತುಂಬಾ ಕಷ್ಟವಾಗಿದೆ . ಜನ ಜೀವನ ಅರೆಬರೆಯ  ಆಗಿದೆ.ಇ ರೀತಿಯ ಷ್ಟವನನು ನೋಡಿದ ಸರ್ಕಾರಿ ನೌಕರರು ಈಗ ನೌಕರರ ಅನುಕೂಲಕ್ಕಾಗಿ ದಿಪಾರ್ಟಮೆಂಟಲ್ ಸ್ಟೋರ್ ಒಂದನ್ನು ತೆರೆದಿದ್ದಾರೆ.ರಾಜ್ಯ ಸರ್ಕಾರಿ ನೌಕರರಿಗೆ ಪಾಕೆಟ್ ಸ್ನೇಹಿ ಸುದ್ದಿಯೊಂದು ಇಲ್ಲಿದೆ. ರಾಜ್ಯ ಸರ್ಕಾರಿ ನೌಕರರ...

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಗಾಟನೆ

political news ಮುಂದಿನ ತಿಂಗಳ ಅಂದರೆ ಫೆಬ್ರುವರಿ ೨೭ ರಂದು. ಈಗಾಗಲೆ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣವಾಗಿ ಸಾರ್ವಜನಿಕರ ಸೇವೆಗೆ ಸಿದ್ದವಿದ್ದು . ಉದ್ಗಾಟನೆ ಒಂದೇ ಬಾಕಿ ಉಳಿದಿದೆ. ಹಾಗಗಿ ಫೆಬ್ರವರಿ ೨೭ ರಂದು ದೇಶದ ಪ್ರಧಾನಿಗಳ ಕೈಯಿಂದ ಈ ವಿಮಾನ ನಿಲ್ದಾಣವನ್ನು ಉದ್ಗಾಟನೆ ಮಾಡುವ ಯೋಜನೆ ಹಾಕಿಕೊಂಡಿದೆ ರಾಜ್ಯ ಸರ್ಕಾರ. ಹಾಗೆಯೆ ಮಾಜಿ ಮುಖ್ಯಮಂತ್ರಿ...

ಅಂತಿಮ ಹಂತ ತಲುಪಿದ ವಿಮಾನ ನಿಲ್ದಾಣ ಕಾಮಗಾರಿ!

State news: ಶಿವಮೊಗ್ಗದ ಸೋಗಾನೋಯಲ್ಲಿ ನೂತನ ವಿಮಾನ ನಿಲ್ದಾಣ ಸಿದ್ದಗೊಳ್ಳುತ್ತಿದೆ. ಸದ್ಯ ವಿಮಾನ ನಿಲ್ದಾಣದ ನಿರ್ಮಾಣ ಹಂತ ಅಂತಿಮ ಅಂತವನ್ನು ತಲುಪಿದೆ. ಬಹುತೇಕ ಇದೇ ಫೆಬ್ರವರಿಯಲ್ಲಿ ವಿಮಾನ ನಿಲ್ದಾಣ ಸಂಪೂರ್ಣವಾಗಿ ಸಿದ್ದಗೊಳ್ಳಲಿದೆ.  ಅಂತಿಮ ಹಂತದ ನಿರ್ಮಾಣ ಕಾಮಗಾರಿಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪರಿಶೀಲನೆ ನಡೆಸಿದ್ದಾರೆ. ಕಾಮಗಾರಿ ಪೂರ್ಣಗೊಂಡ ನಂತರ ಪ್ರಧಾನಿ ನರೇಂದ್ರ ಮೋದಿಯರಿಂದ ವಿಮಾನ...

ಟ್ರಕ್‌-ಕಾರು ಮುಖಾಮುಖಿ ಡಿಕ್ಕಿ : ಮೂವರು ವಿದ್ಯಾರ್ಥಿಗಳ ದುರ್ಮರಣ

ಶಿವಮೊಗ್ಗ: ಶಿವಮೊಗ್ಗದಲ್ಲಿ ಭಾನುವಾರ ಬೆಳಗಿನ ಜಾವ ಟ್ರಕ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಂಜಾನೆ 5 ಗಂಟೆಗೆ ಕಲ್ಲಾಪುರ ಬಳಿ ಘಟನೆ ನಡೆದಿದೆ. ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ರಾಜೀನಾಮೆ ಕಾರು ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡುವಾಗ ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. 20-21...

ಬಂಧಿಸಲು ಹೋದ ಪೋಲೀಸರ ಮೇಲೇ ಹಲ್ಲೆ; ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಆರೋಪಿ ಕಾಲಿಗೆ ಗುಂಡು

ಶಿವಮೊಗ್ಗ: ಪೋಲಿಸರ ಮೇಲೆ ಚಾಕುವಿನಿಂದ ದಾಳಿಗೆ ಯತ್ನಿಸಿದ ಆರೋಪಿಯ ಕಾಲಿಗೆ ದೊಡ್ಡಪೇಟೆ ಠಾಣೆ ಸಬ್ ಇನ್ಸ್ ಪೆಕ್ಟರ್ ವಸಂತ್ ಗುಂಡು ಹಾರಿಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಮುಂದಾಗಿದ್ದಾಗ ಈ ಘಟನೆ ನಡೆದಿದೆ. ಐದು ದಿನಗಳ ಹಿಂದೆ ನಾಲ್ವರು ಯುವಕರ ತಂಡ ಅಶೋಕ್ ಪ್ರಭು ಎಂಬುವರಿಗೆ ಅಡ್ಡಹಾಕಿ ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದರು. ಈ ವೇಳೆ...
- Advertisement -spot_img

Latest News

Koppala: ಕುಷ್ಟಗಿ ತಾಲೂಕು ಪಂಚಾಯಿತಿ ಮಳಿಗೆಗಳ ಹರಾಜಿನಲ್ಲಿ ಅಕ್ರಮ ಆರೋಪ!

Koppala News: ಕೊಪ್ಪಳ: ಆ.29ರಂದು ನಡೆದ ತಾಲೂಕು ಪಂಚಾಯಿತಿ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ನಡೆದಿದೆ ಎಂದು ಕರವೇ ಸ್ವಾಭಿಮಾನಿ ಸೇನೆ ಆರೋಪಿಸಿದೆ. ಹರಾಜಿನ...
- Advertisement -spot_img