Monday, September 7, 2026

Shivamogga

1.26 ಕೋಟಿ ರೂ. ಮೌಲ್ಯದ ಅಡಕೆ ಸಾಗಿಸುತ್ತಿದ್ದ ಲಾರಿ-ಡ್ರೈವರ್‌ ನಾಪತ್ತೆ, ಪೊಲೀಸ್ ಠಾಣೆಗೆ ದೂರು

https://youtu.be/siTN9hOCcXU ಶಿವಮೊಗ್ಗ: 1.26 ಕೋಟಿ ರೂ. ಮೌಲ್ಯದ ಅಡಿಕೆ ತುಂಬಿಕೊಂಡು ಹೋಗುತ್ತಿದ್ದ ಲಾರಿ ನಾಪತ್ತೆಯಾಗಿದ್ದು, ಚಾಲಕನ ಮೊಬೈಲ್‌ ನಂಬರ್‌ ಕೂಡ ಸ್ವಿಚ್‌ ಆಫ್‌ ಆಗಿದೆ. ಇದರಿಂದ ಕಂಗಾಲಾದ ಉದ್ಯಮಿ ದೂರು ದಾಖಲಿಸಿದ್ದಾರೆ. ಶಿವಮೊಗ್ಗದ ಮಲೆನಾಡು ಅಡಿಕೆ ಮಾರಾಟಗಾರರ ಸಹಕಾರ ಸಂಘಕ್ಕೆ ಸಂಬಂಧಿಸಿದ ಅಡಿಕೆ ನಾಪತ್ತೆಯಾಗಿದ್ದು, ಕೋಟೆ ರಸ್ತೆಯಲ್ಲಿರುವ ಮ್ಯಾಮ್ಕೋಸ್ ಖರೀದಿ ಶಾಖೆ ಉಗ್ರಾಣದಿಂದ ಗುಜರಾತ್ ನ ಅಹಮದಾಬಾದ್...

Shivamoggaದಲ್ಲಿ ಸೆಕ್ಷನ್ 144 26 ರ ಬೆಳಿಗ್ಗೆ 9 ಗಂಟೆ ವರೆಗೂ ವಿಸ್ತರಣೆ..!

ಶಿವಮೊಗ್ಗದಲ್ಲಿ ಬಜರಂಗದಳದ (Bajarangadala) ಕಾರ್ಯಕರ್ತರನ್ನು ಕೊಲೆ (Murder) ಮಾಡಿರುವುದಕ್ಕೆ ರಾಜ್ಯದಾದ್ಯಂತ ಪ್ರತಿಭಟನೆಗಳು (Protests) ನಡೆಯುತ್ತಿದ್ದು, ಕೊಲೆ ಬಂದಿಸಿ ಶಿಕ್ಷೆ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಹರ್ಷನ (harsha) ಕೊಲೆ ಯಿಂದಾಗಿ ಅಲ್ಲಿನ ಪರಿಸ್ಥಿತಿ ಬಿಗಡಾಯಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು, ಹಿಜಬ್ ವಿವಾದದಿಂದ (Hijab Controversy) ವಿಧಿಸಿದ್ದ ಸೆಕ್ಷನ್ 144 (Section 144) ಅನ್ನು 25ರವರೆಗೆ ವಿಧಿಸಿತ್ತು,...

ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದರು.

ಶಿವಮೊಗ್ಗ: ಶಿವಮೊಗ್ಗದಲ್ಲಿ ಅಮಾಯಕ ಯುವಕನ ಕೊಲೆಯಾಗಿದೆ. ಇನ್ನೊಂದು ವಾರ ಅವರ ಮನೆಗೆ ಭೇಟಿ ನೀಡುತ್ತಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮೊಸಳೆ ಕಣ್ಣೀರು ಸುರಿಸ್ತಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಅಹಿತಕರ ಘಟನೆ ನಡೆದಿತ್ತು. ಆಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆರೋಪಿಸಿತ್ತು. ಅವರ ಆರೋಪದಲ್ಲಿ ಕೆಲವೊಂದು ಸತ್ಯವೂ ಇದೆ. ನಿನ್ನೆ ಘಟನೆಯ ಹಿಂದಿನ ಉದ್ದೇಶ ಏನೆಂದು...

ಹಿಂದೂ ಕಾರ್ಯಕರ್ತನ ಹತ್ಯೆಯ ಬಗ್ಗೆ ಸಚಿವ ಕೆ ಎಸ್​ ಈಶ್ವರಪ್ಪ ಗಂಭೀರ ಆರೋಪ

ಬೆಂಗಳೂರು : ಶಿವಮೊಗ್ಗದಲ್ಲಿ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ನಿನ್ನೆ ಮುಸಲ್ಮಾನ ಗೂಂಡಾಗಳು ಕೊಲೆ ಮಾಡಿದ್ದಾರೆ. ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಇನ್ನೂ ಮದುವೆಯನ್ನೂ ಆಗಿರಲಿಲ್ಲ. ಅಂತಹವನ ಹತ್ಯೆ ಆಗಿದೆ. ಮುಸಲ್ಮಾನ ಗೂಂಡಾಗಳಿಗೆ ಇಷ್ಟು ಧೈರ್ಯ ಬಂದಿದೆ ಎಂದು ಸರ್ಕಾರ ತನಿಖೆ ಮಾಡ್ತಿದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು...

Shivamogga : ​ಕಾಮತ್ ಪೆಟ್ರೋಲ್​ ಬಂಕ್​ ಬಳಿ ಯುವಕನ ಹತ್ಯೆ..!

ಶಿವಮೊಗ್ಗ : ಶಿವಮೊಗ್ಗದಲ್ಲಿ ಇತ್ತೀಚಿಗೆ ಡಬಲ್ ಮರ್ಡರ್ (Double Murder) ಮರೆಯುವ ಮುನ್ನವೇ ಮತ್ತೊಂದು ಮರ್ಡರ್ ನಡೆದಿದೆ. ನಗರದ ಕಾಮತ್​ ಪೆಟ್ರೋಲ್​ ಬಂಕ್​ (kamath Patrol Bunk) ಬಳಿ ಹರ್ಷ (Harsha) ಎಂಬಾತನ ಕೊಲೆಯಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆಯಾಗಿದೆ ಎನ್ನಲಾಗುತ್ತಿದ್ದು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ (Doddapete Police Station) ಪ್ರಕರಣ ದಾಖಲಾಗಿದೆ. ಶಿವಮೊಗ್ಗ...

Hijab Controversy ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿ..!

ರಾಜ್ಯದಾದ್ಯಂತ ಹಿಜಾಬ್ ವಿವಾದ (Hijab Controversy) ಕುರಿತಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಶಿವಮೊಗ್ಗದಲ್ಲಿ ಇದು ತಾರಕಕ್ಕೇರಿದೆ. ಶಿವಮೊಗ್ಗದ (Shivamogga) ಪದವಿಪೂರ್ವ ಕಾಲೇಜಿನ ಬಳಿ ವಿದ್ಯಾರ್ಥಿಗಳು ಕೇಸರಿ ಶಾಲು (Saffron shawl), ಹಿಜಾಬ್ ಹಾಗೂ ನೀಲಿ ಶಾಲನ್ನು ಧರಿಸಿ ಪ್ರತಿಭಟನೆಯನ್ನು ನಡೆಸುತ್ತಾ ಏಕಾಏಕಿ ಕಾಲೇಜಿನ ಆವರಣಕ್ಕೆ ನುಗ್ಗಲು ಯತ್ನಿಸಿದಾಗ ಪೊಲೀಸರು ಲಘು ಲಾಠಿ...

Shivamogga : ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು..!

ಶಿವಮೊಗ್ಗ : ಕಳೆದ ಒಂದು ತಿಂಗಳಿಂದ ಉಡುಪಿ(Udupi)ಯ ಕಾಲೇಜಿನ ಹಿಜಾಬ್ ವಿವಾದ(Hijab Controversy) ಜೀವಂತವಾಗಿರುವಾಗಲೇ, ಶಿವಮೊಗ್ಗ(Shivamogga) ಜಿಲ್ಲೆಯ ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಾಲೇಜಿನಲ್ಲಿ(Sir M Vishweshwaraiah College)ಹಲವರು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರ ಕಡ್ಡಾಯಗೊಳಿಸಬೇಕು ಎಂದು ವಿದ್ಯಾರ್ಥಿಗಳು ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಇದರಿಂದ ಕೆಲವು...

ಮಾರುತಿಗೆ 6 ನೇ ವರ್ಷದ ಹುಟ್ಟುಹಬ್ಬ:ಕೆ ಎಸ್ ಈಶ್ವರಪ್ಪ ಬಾಗಿ

ಶಿವಮೊಗ್ಗ :  ಪ್ರತಿ ವರ್ಷ ಡಿಸೆಂಬರ್ 5 ರಂದು ಮಾರುತಿ ಜನ್ಮದಿನದ ಸಂಭ್ರಮವನ್ನು ತುಂಬಾ ಅದ್ಧೂರಿಯಾಗಿ ಮಾಡುತಿದ್ದಾರೆ. ಆರು ವರ್ಷಗಳ ಹಿಂದೆ ಶಿವಮೊಗ್ಗ ನಗರದ ಪಾರ್ವತಮ್ಮ ಕುಟುಂಬಕ್ಕೆ ಕೋತಿ ಮರಿಯನ್ನು ಯಾರೋ ಸಾಕಲು ಆಗದೇ ಕೊಟ್ಟು ಹೋಗಿದ್ದರು, ಪಾರ್ವತಮ್ಮ ಅವರ ಪತಿ ಪ್ರಭಾಕರ್ ಕೆಲವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಮನೆಯಲ್ಲಿ ಇಬ್ಬರು ಹೆಣ್ಣು ಮತ್ತು...

ಸಿಗಂದೂರು ಚೌಡಮ್ಮ ನೆಲೆನಿಂತಿದ್ದಾದರೂ ಹೇಗೆ..?

ಕರ್ನಾಟಕದಲ್ಲಿರುವ ಹಲವು ಶಕ್ತಿ ದೇವತೆಗಳ ದೇವಸ್ಥಾನಗಳಲ್ಲಿ ಸಿಗಂದೂರು ಚೌಡೇಶ್ವರಿ ದೇವಸ್ಥಾನವೂ ಒಂದು. ಈ ದೇವಸ್ಥಾನದ ವಿಶೇಷತೆಗಳೇನು ಅನ್ನೋ ಬಗ್ಗೆ ತಿಳಿಯೋಣ. https://youtu.be/EEg2k5nOJAk ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಕಳಸವಳ್ಳಿಯಲ್ಲಿರುವ ಸಿಂಗದೂರು ಚೌಡೇಶ್ವರಿ ದೇವಸ್ಥಾನ ಭಾರತದ ಪ್ರಸಿದ್ಧ ದೇವಸ್ಥಾನಗಳಲ್ಲೊಂದು. ಕರ್ನಾಟಕದಿಂದಷ್ಟೇ ಅಲ್ಲದೇ, ದೇಶದ ವಿವಿಧ ಭಾಗಗಳಿಂದ, ವಿದೇಶಗಳಿಂದಲೂ ಭಕ್ತರು ಈ ದೇವಿಯ ದರ್ಶನ ಮಾಡಲು ಬರುತ್ತಾರೆ. ಈ ದೇವಸ್ಥಾನಕ್ಕೆ 300ಕ್ಕೂ...

ಶಿವಮೊಗ್ಗದ 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಶಿವಮೊಗ್ಗ : ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಸೋಂಕಿನ ಭೀತಿ ಎದುರಾಗಿದೆ. ಕೇರಳದಿಂದ ವಾಪಸ್ ಆಗಿದ್ದ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಖಾಸಗಿ ಆಸ್ಪತ್ರೆಯೊಂದನ್ನು ಸೀಲ್ ಡೌನ್ ಮಾಡಲಾಗಿದೆ. ಶಿವಮೊಗ್ಗದ ಗಾಡಿಕೊಪ್ಪ ಸಮೀಪದ ನಂಜಪ್ ಲೈಫ್ ಕೇರ್ ಆಸ್ಪತ್ರೆಯ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದೆ. ಈ ವಿಚಾರ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img