Monday, September 7, 2026

Shivamogga

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತು ಹೋಗಿದೆ:ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ. ರೈತರು ಅತಿವೃಷ್ಟಿಯಿಂದ   ಬೆಳೆದ ಬೆಳೆಗಳು ನಾಶವಾಗಿದ್ದು  ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ  ರೈತರಿಗೆ ಪರಿಹಾರ ಕೊಡುವುದನ್ನು ಬಿಟ್ಟು ಚುನಾವಣಾ  ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಇವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಇವರದು ಮೂರು ಮುಖ್ಯಮಂತ್ರಿಯ ಸರ್ಕಾರ ಹಿಂದೆ ಯಡಿಯೂರಪ್ಪ, ಸದಾನಂದ...

ಮಿನಿ ಉದ್ಯೋಗ ಮೇಳ

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ನವೆಂಬರ್ 30 ರಂದು ಬೆಳಿಗ್ಗೆ 10 ಗಂಟೆಗೆ ಸಾಗರ ರಸ್ತೆ ಗುತ್ಯಪ್ಪ ಕಾಲೋನಿ-ಪಂಪಾನಗರದ 2ನೇ ತಿರುವಿನಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ "ಮಿನಿ ಉದ್ಯೋಗ ಮೇಳ"ವನ್ನು ಏರ್ಪಡಿಸಿದೆ. ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಯಾವುದೇ ಪದವಿ ಹೊಂದಿದ 18ರಿಂದ 35ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡಾಟ ಮತ್ತು...

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ

ಶಿವಮೊಗ್ಗ: ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರ ಕಚೇರಿಯಲ್ಲಿ 7 ಪ್ರಾಸೆಸ್ ಜಾರಿಕಾರ (ಪ್ರಾಸೆಸ್ ಸರ್ವರ್) ಹುದ್ದೆಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್​ಲೈನ್ ಅರ್ಜಿ ಆಹ್ವಾನಿಸಲಾಗಿದೆ. 7 ಹುದ್ದೆಗಳಲ್ಲಿ ಸಾಮಾನ್ಯವರ್ಗದ ಅಭ್ಯರ್ಥಿಗೆ 3 ಸ್ಥಾನ, ಎಸ್ಸಿಗೆ 1, ಪ್ರವರ್ಗ 2ಎಗೆ 1, ಪ್ರವರ್ಗ 2ಬಿಗೆ 1, ಪ್ರವರ್ಗ 3ಬಿಗೆ 1 ಸ್ಥಾನ ಮೀಸಲಿರಿಸಲಾಗಿದೆ. ಕರ್ನಾಟಕ...

ಮತ್ತೊಂದು ಮಹತ್ತರ ಕಾರ್ಯಕ್ಕೆ ಮುಂದಾದ ಕಿಚ್ಚ ಸು’ದೀಪ’…

ಕಿಚ್ಚ ಸುದೀಪ್… ನಟ, ನಿರ್ಮಾಪಕ, ನಿರ್ದೇಶಕ, ಗಾಯಕ..ಕ್ರಿಕೆಟರ್, ನಿರೂಪಕ ಮಾತ್ರವಲ್ಲ ಅವರೊಬ್ಬರ ರಿಯಲ್ ಹೀರೋ.. ಕನ್ನಡ ಚಿತ್ರರಂಗದ ಮಾಣಿಕ್ಯ ಕಿಚ್ಚ ಸುದೀಪ್ ಸಿನಿಮಾ ಹೊರತಾಗಿಯು ಸಮಾಜಸೇವೆಯಲ್ಲಿ ಗುರುತಿಸಿಕೊಂಡಿರುವ ನಟ. ತಮ್ಮದೇ ಕಿಚ್ಚ ಚಾರಿಟೇಬಲ್ ಸೊಸೈಟಿ ಮೂಲಕ ಅದೆಷ್ಟು ಜೀವಗಳಿಗೆ ಬೆಳಕು ನೀಡಿದ ಧ್ರುವತಾರೆ. ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ನಾಲ್ಕು ವರ್ಷ ಪೂರೈಸಿದ ಹಿನ್ನೆಲೆ ಶಿವಮೊಗ್ಗ...

ಟಿವಿ ಭಾರತ್ ಉದ್ಘಾಟಿಸಿದ ಸಿಎಂ ಯಡಿಯೂರಪ್ಪ

ಕರ್ನಾಟಕ ಟಿವಿ : ಶಿವಮೊಗ್ಗದಲ್ಲಿ ಇಂದು ಟಿವಿ ಭಾರತ್ ಚಾನಲನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟನೆ ಮಾಡಿದರು. ಜೈಲ್ ರಸ್ತೆಯಲ್ಲಿ ಇರುವ ಟಿವಿ ಭಾರತ್ ಕಚೇರಿಯ ಮುಂಭಾಗದಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಲ್ ಇ ಡಿಯಲ್ಲಿ ವಿಟಿ ಪ್ಲೇ ಮಾಡುವ ಮೂಲಕ ಉದ್ಘಾಟನೆ ಮಾಡಲಾಯಿತು. ಸಂಸದರಾದ ಬಿ.ವೈ.ರಾಘವೇಂದ್ರ, ಶಾಸಕರಾದ ರುದ್ರೇಗೌಡ, ಸರ್ಕಾರಿ ನೌಕರರ ಸಂಘದ...
- Advertisement -spot_img

Latest News

Koppala: ಕುಷ್ಟಗಿ ತಾಲೂಕು ಪಂಚಾಯಿತಿ ಮಳಿಗೆಗಳ ಹರಾಜಿನಲ್ಲಿ ಅಕ್ರಮ ಆರೋಪ!

Koppala News: ಕೊಪ್ಪಳ: ಆ.29ರಂದು ನಡೆದ ತಾಲೂಕು ಪಂಚಾಯಿತಿ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ನಡೆದಿದೆ ಎಂದು ಕರವೇ ಸ್ವಾಭಿಮಾನಿ ಸೇನೆ ಆರೋಪಿಸಿದೆ. ಹರಾಜಿನ...
- Advertisement -spot_img