Saturday, June 6, 2026

Shivamogga

ಮಿನಿ ಉದ್ಯೋಗ ಮೇಳ

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ನವೆಂಬರ್ 30 ರಂದು ಬೆಳಿಗ್ಗೆ 10 ಗಂಟೆಗೆ ಸಾಗರ ರಸ್ತೆ ಗುತ್ಯಪ್ಪ ಕಾಲೋನಿ-ಪಂಪಾನಗರದ 2ನೇ ತಿರುವಿನಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ "ಮಿನಿ ಉದ್ಯೋಗ ಮೇಳ"ವನ್ನು ಏರ್ಪಡಿಸಿದೆ. ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಯಾವುದೇ ಪದವಿ ಹೊಂದಿದ 18ರಿಂದ 35ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡಾಟ ಮತ್ತು...

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ

ಶಿವಮೊಗ್ಗ: ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರ ಕಚೇರಿಯಲ್ಲಿ 7 ಪ್ರಾಸೆಸ್ ಜಾರಿಕಾರ (ಪ್ರಾಸೆಸ್ ಸರ್ವರ್) ಹುದ್ದೆಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್​ಲೈನ್ ಅರ್ಜಿ ಆಹ್ವಾನಿಸಲಾಗಿದೆ. 7 ಹುದ್ದೆಗಳಲ್ಲಿ ಸಾಮಾನ್ಯವರ್ಗದ ಅಭ್ಯರ್ಥಿಗೆ 3 ಸ್ಥಾನ, ಎಸ್ಸಿಗೆ 1, ಪ್ರವರ್ಗ 2ಎಗೆ 1, ಪ್ರವರ್ಗ 2ಬಿಗೆ 1, ಪ್ರವರ್ಗ 3ಬಿಗೆ 1 ಸ್ಥಾನ ಮೀಸಲಿರಿಸಲಾಗಿದೆ. ಕರ್ನಾಟಕ...

ಮತ್ತೊಂದು ಮಹತ್ತರ ಕಾರ್ಯಕ್ಕೆ ಮುಂದಾದ ಕಿಚ್ಚ ಸು’ದೀಪ’…

ಕಿಚ್ಚ ಸುದೀಪ್… ನಟ, ನಿರ್ಮಾಪಕ, ನಿರ್ದೇಶಕ, ಗಾಯಕ..ಕ್ರಿಕೆಟರ್, ನಿರೂಪಕ ಮಾತ್ರವಲ್ಲ ಅವರೊಬ್ಬರ ರಿಯಲ್ ಹೀರೋ.. ಕನ್ನಡ ಚಿತ್ರರಂಗದ ಮಾಣಿಕ್ಯ ಕಿಚ್ಚ ಸುದೀಪ್ ಸಿನಿಮಾ ಹೊರತಾಗಿಯು ಸಮಾಜಸೇವೆಯಲ್ಲಿ ಗುರುತಿಸಿಕೊಂಡಿರುವ ನಟ. ತಮ್ಮದೇ ಕಿಚ್ಚ ಚಾರಿಟೇಬಲ್ ಸೊಸೈಟಿ ಮೂಲಕ ಅದೆಷ್ಟು ಜೀವಗಳಿಗೆ ಬೆಳಕು ನೀಡಿದ ಧ್ರುವತಾರೆ. ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ನಾಲ್ಕು ವರ್ಷ ಪೂರೈಸಿದ ಹಿನ್ನೆಲೆ ಶಿವಮೊಗ್ಗ...

ಟಿವಿ ಭಾರತ್ ಉದ್ಘಾಟಿಸಿದ ಸಿಎಂ ಯಡಿಯೂರಪ್ಪ

ಕರ್ನಾಟಕ ಟಿವಿ : ಶಿವಮೊಗ್ಗದಲ್ಲಿ ಇಂದು ಟಿವಿ ಭಾರತ್ ಚಾನಲನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟನೆ ಮಾಡಿದರು. ಜೈಲ್ ರಸ್ತೆಯಲ್ಲಿ ಇರುವ ಟಿವಿ ಭಾರತ್ ಕಚೇರಿಯ ಮುಂಭಾಗದಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಲ್ ಇ ಡಿಯಲ್ಲಿ ವಿಟಿ ಪ್ಲೇ ಮಾಡುವ ಮೂಲಕ ಉದ್ಘಾಟನೆ ಮಾಡಲಾಯಿತು. ಸಂಸದರಾದ ಬಿ.ವೈ.ರಾಘವೇಂದ್ರ, ಶಾಸಕರಾದ ರುದ್ರೇಗೌಡ, ಸರ್ಕಾರಿ ನೌಕರರ ಸಂಘದ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img