www.karnatakatv.net : ರಾಯಚೂರು: ನೂತನ ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆಗೆ ಸ್ಥಾನ ನೀಡದ ಹಿನ್ನಲೆ ಶಾಸಕ ಶಿವನಗೌಡ ನಾಯಕರಿಂದ ತೀವ್ರ ಅಸಮಧಾನ ವ್ಯಕ್ತವಾಗಿದೆ. ದೇವದುರ್ಗ ಶಾಸಕ ಶಿವನಗೌಡ ನಾಯಕ ಇಂದು ಮಾದ್ಯಮದ ಎದುರು ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ನಮಗೆ ನೋವಾಗಿದೆ ಎಂದಿದ್ದಾರೆ. ಕೇಂದ್ರದ ಒಲವಿದ್ದರೂ ರಾಜ್ಯದ ಹಿರಿಯರಿಂದ ನಮಗೆ ಅನ್ಯಾಯವಾಗಿದೆ. ಹಿರಿಯರಿಂದ ನಾನು...
ರಾಯಚೂರು : ಸಿಎಂ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆಗೆ ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಿದ್ರು. ಕಳೆದ ೨ ದಶಕಗಳಿಂದ ಸಚಿವ ಸ್ಥಾನ ನೀಡುವಲ್ಲಿ ನಮ್ಮ ಜಿಲ್ಲೆಯನ್ನು ಎಲ್ಲಾ ಪಕ್ಷಗಳು ಕಡೆಗಣಿಸಿ ನಮ್ಮ ಜಿಲ್ಲೆಗೆ ದೊಡ್ಡ ಅನ್ಯಾಯ ಮಾಡಿದ್ದಾರೆ. ನಮ್ಮ ಜಿಲ್ಲೆಯ ಅಭಿವೃದ್ಧಿಯಲ್ಲಿ ...
National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....