Tuesday, August 4, 2026

shivanagouda nayaka

ದೇವದುರ್ಗ ಶಾಸಕರಿಗೆ ಅಸಮಾಧಾನ

www.karnatakatv.net : ರಾಯಚೂರು: ನೂತನ ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆಗೆ ಸ್ಥಾನ ನೀಡದ ಹಿನ್ನಲೆ ಶಾಸಕ ಶಿವನಗೌಡ ನಾಯಕರಿಂದ ತೀವ್ರ ಅಸಮಧಾನ ವ್ಯಕ್ತವಾಗಿದೆ. ದೇವದುರ್ಗ ಶಾಸಕ ಶಿವನಗೌಡ ನಾಯಕ ಇಂದು ಮಾದ್ಯಮದ ಎದುರು  ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ನಮಗೆ ನೋವಾಗಿದೆ ಎಂದಿದ್ದಾರೆ. ಕೇಂದ್ರದ ಒಲವಿದ್ದರೂ ರಾಜ್ಯದ ಹಿರಿಯರಿಂದ ನಮಗೆ ಅನ್ಯಾಯವಾಗಿದೆ. ಹಿರಿಯರಿಂದ‌ ನಾನು...

ಬಾಡಿಗೆ ಗಂಡನ ರೀತಿ ಸಚಿವರು ನಮಗೆ ಬೇಡ – ರಾಯಚೂರು ಜನರ ಆಕ್ರೋಶ

ರಾಯಚೂರು : ಸಿಎಂ  ಬೊಮ್ಮಾಯಿ  ಅವರ  ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆಗೆ ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಕಾರ್ಯಕರ್ತರಿಂದ‌ ಪ್ರತಿಭಟನೆ ಮಾಡಿದ್ರು. ಕಳೆದ ೨ ದಶಕಗಳಿಂದ ಸಚಿವ ಸ್ಥಾನ ನೀಡುವಲ್ಲಿ ನಮ್ಮ ಜಿಲ್ಲೆಯನ್ನು ಎಲ್ಲಾ ಪಕ್ಷಗಳು ಕಡೆಗಣಿಸಿ ನಮ್ಮ ಜಿಲ್ಲೆಗೆ ದೊಡ್ಡ ಅನ್ಯಾಯ ಮಾಡಿದ್ದಾರೆ. ನಮ್ಮ ಜಿಲ್ಲೆಯ ಅಭಿವೃದ್ಧಿಯಲ್ಲಿ ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img