state story:
ಜೆಡಿಎಸ್ ವಿಜಯಪುರ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ಕೈಗೊಂಡ ಸಂದರ್ಭದಲ್ಲಿಯೇ ಪಕ್ಷಕ್ಕೆ ಆಘಾತ ಎದುರಾಗಿದೆ. ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಜೆಡಿಎಸ್ ಘೋಷಿತ ಅಭ್ಯರ್ಥಿ ಶಿವಾನಂದ ಪಾಟೀಲ ಸೋಮಜಾಳ (54) ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ವಿಜಯಪುರ ನಗರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಪಂಚರತ್ನ...
Political News: ಇಂಡುವಾಳು ಸಚ್ಚಿದಾನಂದ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಮಾಜಿ ಪ್ರಧಾನಿಗಳಾದ ದೇವೇಗೌಡರ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
https://youtu.be/6iDy3QNcFiE
ಈ ಬಗ್ಗೆ ಮಾತು ಮುಂದುವರಿಸಿದ...