Thursday, September 10, 2026

Shivanna

ಟಾಕ್ಸಿಕ್ ಬಗ್ಗೆ ಶಿವಣ್ಣ ಮಾತು – ಮುಂಬೈನಲ್ಲಿ ಹೇಳಿದ್ದೆ ಬೇರೆ?

ಸ್ಯಾಂಡಲ್‌ವುಡ್‌ನ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್‌ಕುಮಾರ್ ಹಾಗೂ ಯಶಸ್ವಿ ನಿರ್ದೇಶಕ ಆರ್. ಚಂದ್ರು ಅವರ ಹೊಸ ಕಾಂಬಿನೇಷನ್‌ನಲ್ಲಿ ಮೂಡಿಬರಲಿರುವ ದೈತ್ಯ ಪ್ಯಾನ್-ಇಂಡಿಯಾ ಸಿನಿಮಾ 'ಒರಿಜಿನಲ್ ಮಾನ್‌ಸ್ಟರ್' ಮುಂಬೈನಲ್ಲಿ ಅಧಿಕೃತವಾಗಿ ಘೋಷಣೆಯಾಗಿದೆ. ಮುಂಬೈನಲ್ಲಿ ಆಯೋಜಿಸಲಾಗಿದ್ದ ಅದ್ಧೂರಿ ಪತ್ರಿಕಾಗೋಷ್ಠಿಯಲ್ಲಿ ಈ ಬೃಹತ್ ಯೋಜನೆಯನ್ನು ಅನಾವರಣಗೊಳಿಸಲಾಯಿತು. ಆದರೆ, ಈ ಕಾರ್ಯಕ್ರಮದಲ್ಲಿ ಸಿನಿಮಾದ ಹೈಲೈಟ್ಸ್ ಜೊತೆಗೆ ಮತ್ತೊಂದು ವಿಚಾರ ಭಾರಿ ಚರ್ಚೆಗೆ...

ತನುಷ್ ಶಿವಣ್ಣ ಈಗ “ನಟ್ವರ್ ಲಾಲ್”…!

Film News: "ಅಯೋಧ್ಯಾಪುರ" ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ವಿ.ಲವ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ "ನಟ್ವರ್ ಲಾಲ್" ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕುಣಿಗಲ್ ಶಾಸಕರಾದ ರಂಗನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ ಮ ಹರೀಶ್, ಮಾಸ್ತಿ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿ ತಂಡಕ್ಕೆ...

ಇದಕ್ಕೆ ಇವ್ರು ದೊಡ್ಮನೆಯವರು ಅನ್ನೋದು..!!

ಇದಕ್ಕೆ ಇವ್ರು ದೊಡ್ಮನೆಯವರು ಅನ್ನೋದು..!! ಗೀತಾ ಅವರು ಸೆಟ್‌ಗೆ ಭೇಟಿ ನೀಡಿದಾಗ ಅಲ್ಲಿದ್ದ ಪ್ರತಿಯೊಬ್ಬರಿಗೂ ಸಹಿ ತಿಂಡಿಗಳನ್ನು ತಂದು ಕೊಡುತ್ತಿದ್ದರಂತೆ. ಒಬ್ಬರಿಗೆ ಸಿಕ್ಕಿ ಮತ್ತೊಬ್ಬರಿಗೆ ಸಿಕ್ಕಿಲ್ಲ ಅಂದ್ರೆ ಬೇಸರ ಆಗಬಾರದು ಎಂದು ಇಡೀ ಸೆಟ್‌ನಲ್ಲಿರುವವರಿಗೆ ತರುತ್ತಿದ್ದಂತೆ. ಮನೆ ಪ್ರೊಡಕ್ಷನ್‌ ಅಂತ ಬಂದಾಗ ಅಮ್ಮನೂ ಹಾಗೆ ಇದ್ದರು. ಏನೇ ಮಾಡಿದ್ದರು ಶಿಸ್ತಿನಿಂದ ಮಾಡುತ್ತಿದ್ದರು. ದೊಡ್ಡ ಕಲಾವಿದರಿಗೆ ಮಾತ್ರ ಗೌರವವಲ್ಲ...

ನ.7 ರಂದು ಪೌರಕಾರ್ಮಿಕರ ಮಕ್ಕಳ ವಿದ್ಯಾರ್ಥಿ ದಿನ ಎಂದು ಘೋಷಿಸಲು ಸರ್ಕಾರಕ್ಕೆ ಶಿಫಾರಸ್ಸು: ಎಂ ಶಿವಣ್ಣ

ಸಂವಿಧಾನ ಶಿಲ್ಪಿ ಡಾ: ಬಿ.ಆರ್.ಅಂಬೇಡ್ಕರ್ ಅವರು ನವೆಂಬರ್ 7 ರಂದು ಶಾಲೆಗೆ ದಾಖಲಾಗಿದ್ದು, ಈ ದಿನ ಮಂಡ್ಯ ಜಿಲ್ಲೆಯಲ್ಲಿ ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಸಂತೋಷದ ವಿಷಯವಾಗಿದೆ. ನವೆಂಬರ್ 7 ರಂದು ಪೌರಕಾರ್ಮಿಕರ ಮಕ್ಕಳ ವಿದ್ಯಾರ್ಥಿ ದಿನ ಎಂದು ಘೋಷಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ...

“9 ಸುಳ್ಳು ಕಥೆಗಳು” ಟ್ರೇಲರ್ ಗೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಧ್ವನಿ..!

ನವರಸಗಳನ್ನಾಧರಿಸಿ "9 ಸುಳ್ಳು ಕಥೆಗಳು" ಹೇಳಿದ್ದಾರೆ ಮಂಜುನಾಥ್ ಮುನಿಯಪ್ಪ ಚಿತ್ರದ ಟ್ರೇಲರ್ ಗೆ ಧ್ವನಿ ನೀಡಿದ್ದಾರೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್. ಶೃಂಗಾರ, ಹಾಸ್ಯ, ಕರುಣ ಸೇರಿದಂತೆ ಹೀಗೆ ನವರಸಗಳಿದೆ ಇಂತಹ ನವರಸಗಳನ್ನು ಆಧರಿಸಿ "9 ಸುಳ್ಳು ಕಥೆಗಳು" ಎಂಬ ಚಿತ್ರ ನಿರ್ದೇಶನ ಮಾಡಿದ್ದಾರೆ ಮಂಜುನಾಥ್ ಮುನಿಯಪ್ಪ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ...

ಶಿವಣ್ಣ-ಸಚಿನ್ ಸಿನಿಮಾ ಟೈಟಲ್ ಲಾಂಚ್ ಗೆ ಡೇಟ್ ಫಿಕ್ಸ್..!

https://www.youtube.com/watch?v=6JE38NJF_c4 ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕರೇ ಸಾರಥಿ..! ಕನ್ನಡ ಸಿನಿಲೋಕದ ಯಂಗ್ ಅಂಡ್ ಎನರ್ಜಿಟಿಕ್ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಭತ್ತಳಿಕೆಯಲ್ಲೀಗ ಸಾಲು ಸಾಲು ಸಿನಿಮಾಗಳಿವೆ. ಈ ಚಿತ್ರಗಳ ಪೈಕಿ ಶಿವಣ್ಣ ನಟಿಸಲಿರುವ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಸಚಿನ್ ರವಿ ಆಕ್ಷನ್ ಕಟ್ ಹೇಳುವುದು ಕನ್ರ‍್ಮ್ ಆಗಿದೆ....

ಶುರುವಾಯಿತು ಶಿವಣ್ಣನ ಹೊಸ ಸಿನಿಮಾ..! ಈ ಚಿತ್ರದಲ್ಲಿ ನಟಿಸಲಿದ್ದಾರೆ ಖ್ಯಾತ ನಟ ಪ್ರಭುದೇವ..!

https://www.youtube.com/watch?v=0pReUa74FtY   ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರಕ್ಕೆ ಯೋಗರಾಜ್ ಭಟ್ ನಿರ್ದೇಶನ ..! ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ರಾಕ್ ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ "ಪ್ರೊಡಕ್ಷನ್ ನಂ 47" ಚಿತ್ರದ ಮುಹೂರ್ತ ಸಮಾರಂಭ ರಾಕ್ ಲೈನ್ ಸ್ಟುಡಿಯೋದಲ್ಲಿ ನಡೆಯಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್...

“ವಿಕ್ರಾಂತ್ ರೋಣ” ಟ್ರೈಲರ್ ಇವೆಂಟ್‌ಗೆ ಸ್ಯಾಂಡಲ್‌ವುಡ್ ಸಮಾಗಮ..!

https://www.youtube.com/watch?v=uA9qot4mHMo   ಕಿಚ್ಚ ಸುದೀಪ್ ಕಳೆದ ಮೂರು ವರ್ಷಗ ಳಿಂದ ಒಂದು ಕನಸ್ಸನ್ನು ನನಸು ಮಾಡೋದಕ್ಕೆ ತನ್ನ ಅನುಭವವನ್ನೆಲ್ಲ ಧಾರೆ ಎರೆದಿದ್ದಾರೆ..ಸುದೀಪ್ ಯಾವ ಕನಸಿಗೆ ಇಷ್ಟೆಲ್ಲ ಕಸರತ್ತು ಮಾಡಿದ್ದಾರೆ ಅಂತ ಕೇಳಿದ್ರೆ ಅದಕ್ಕೆ ಉತ್ತರ "ವಿಕ್ರಾಂತ್ ರೋಣ"..ಇದೀಗ  ವಿಕ್ರಾಂತ್ ರೋಣ ಟ್ರೈಲರ್ ರಿಲೀಸಾಗಿದ್ದು, ಮಾಣಿಕ್ಯನ ಹೊಸ ಸಾಹಸಕ್ಕೆ ಸಾಥ್ ನೀಡಿದ್ದಾರೆ ಸ್ಯಾಂಡಲ್ ವುಡ್ ಸ್ಟಾರ್ಸ್ ಗಳು.. ವಿಕ್ರಾಂತ್  ರೋಣ.....

ಬಂಡಿ ಮಹಾಕಾಳಮ್ಮ ದೇವಸ್ಥಾನದಲ್ಲಿ ನಾಳೆ ಸ್ಟಾರ್‌ಗಳ ದಂಡು

ನಾಳೆ ಸ್ಯಾಂಡಲ್‌ವುಡ್‌ನಲ್ಲಿ ರೋಮಾಂಚನ ಮೂಡಲಿದೆ. ಅದಕ್ಕೆ ಕಾರಣ ರಿಯಲ್‌ಸ್ಟಾರ್ ನಿರ್ದೇಶನದ ಉಪೇಂದ್ರ ಮುಂದಿನ ಸಿನಿಮಾ. ಟೈಟಲ್ ಏನು ಅಂತ ಹೇಳಿಲ್ಲ. ಇಂಗ್ಲೀಷ್‌ನಲ್ಲಿ ಐ ಯು ಅಂತಿದೆ. ಅದರರ್ಥ ನಾನು ನೀನು.. ಈಗ ಅವನು ಯಾರು ಅಂತ ಹೇಳ್ತಾರಾ ಉಪೇಂದ್ರ ಗೊತ್ತಿಲ್ಲ. ಆದ್ರೆ ಉಪೇಂದ್ರ ಹೇಳೋದೆಲ್ಲಾ ಡಿಫ್ರೆಂಟಾಗೇ ಇರುತ್ತೆ ಅನ್ನೋದಂತೂ ಕನ್ಫರ್ಮ್. ಉಪ್ಪಿ ಮುಂದಿನ ಮ್ಯಾಜಿಕಲ್ ಡೈರೆಕ್ಷನ್‌ಗೆ...

ಅಣ್ಣಾವ್ರ ಹುಟ್ಟುಹಬ್ಬಕ್ಕೆ ಶಿವಣ್ಣ ಕೊಟ್ರು ಅಭಿಮಾನಿಗಳಿಗೆ ಗಿಫ್ಟ್..!

ಏಪ್ರಿಲ್-೨೪ ರಂದು ನಟಸಾರ್ವಭೌಮ ಡಾ.ರಾಜ್‌ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ರಾಜ್ಯದ ಹಲವೆಡೆ ಅಭಿಮಾನಿಗಳು ಕಾರ್ಯಕ್ರಮಗಳನ್ನ ನೆರವೇರಿಸಿ ಸಂಭ್ರಮಿಸ್ತಾರೆ. ಅದರಂತೆಯೇ ಈ ದಿನ ಅಣ್ಣಾವ್ರ ಕುಡಿ ಡಾ.ಶಿವರಾಜ್‌ಕುಮಾರ್ ದೊಡ್ಮನೆ ಅಭಿಮಾನಿಗಳಿಗೆ ಸ್ಪೆಷಲ್ ಸುದ್ದಿ ಕೊಟ್ಟಿದ್ದಾರೆ. ​ಅಣ್ಣಾವ್ರ ಜನ್ಮದಿನದಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಹೊಸ ಸಿನಿಮಾದ ಫಸ್ಟ್ ಲುಕ್ ಅನಾವರಣ ಆಗಿದೆ. ಈ ಚಿತ್ರಕ್ಕೆ 'ಗೋಸ್ಟ್' ಎಂದು...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img