Monday, July 27, 2026

Shivanna

ನನಸಾಯ್ತು ರಾಜಕುಮಾರನ ಕನಸುಗಳು..!

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮೊಂದಿಗೆ ದೈಹಿಕವಾಗಿ ಜೊತೆಯಿಲ್ಲದೊದ್ರೂ, ಮಾನಸಿಕವಾಗಿ ಸದಾ ನಮ್ಮೊಂದಿಗೆ ರ‍್ತಾರೆ. ಅಪ್ಪಾಜಿ ಅಭಿಮಾನಿಗಳೇ ದೇವರು ಅಂತಿದ್ರು..ಆದ್ರೆ ಅಪ್ಪಾಜಿ ಕುಡಿ ಅಭಿಮಾನಿಗಳಿಗೇನೇ ದೇವರಾಗ್ಬಿಟ್ರು. ಹೌದು, ಈ ಕ್ಷಣಕ್ಕೂ ಪುನೀತ್ ರಾಜ್‌ಕುಮಾರ್ ನಗುವಿರೋ ಫೋಟೋ ನೋಡಿದ್ರೆ ಖಂಡಿತ ಅವ್ರು ನಮ್ಮಿಂದ ದೂರ ಹೋಗಿಲ್ಲ ಇಲ್ಲೇ ಎಲ್ಲೋ ಇದ್ದಾರೆ, ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ...

Raj b shetty ಗೆ ಫೋನ್ ಕಾಲ್ ಮೂಲಕ ಸರ್ಪ್ರೈಸ್ ಕೊಟ್ಟ ಶಿವಣ್ಣ

ರಾಜ್ ಬಿ ಶೆಟ್ಟಿ ನಿರ್ದೇಶನದ ಗರುಡ ಗಮನ ವೃಷಭ ವಾಹನ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಸಿನಿಮಾ ರಿಲೀಸ್ ಆಗಿನಿಂದಲೂ ಇಲ್ಲಿಯವರೆಗೂ ರಾಜ್ ಬಿ ಶೆಟ್ಟಿಯವರು ಒಂದಲ್ಲ ಒಂದು ಸಂದರ್ಶನ ಈಗೆ ಫುಲ್ ಬ್ಯುಸಿಯಾಗಿದ್ರು , ಇದೀಗ ಯಾಟ್ರಿಕ್ ಹೀರೋ ಶಿವಣ್ಣ ರಾಜ್ ಬಿ ಶೆಟ್ಟಿಯವರಿಗೆ ಫೋನ್‌ಕಾಲ್ ಮಾಡುವ ಮೂಲಕ ಸರ್ಪ್ರೈಸ್ ನೀಡಿದ್ದಾರೆ, ಫೋನ್...

ಲಂಡನ್ ನಲ್ಲಿ ಪತ್ನಿಯೊಂದಿಗೆ ಶಿವಣ್ಣ ಜಾಲಿ ರೌಂಡ್ಸ್

ಯಶಸ್ವಿ ಭುಜದ ಶಸ್ತ್ರಚಿಕಿತ್ಸೆ ನಂತರ ಚೇತರಿಸಿಕೊಳ್ಳುತ್ತಿರುವ ಶಿವಣ್ಣ, ಪತ್ನಿ ಗೀತಾ ಅವರ ಜೊತೆ ಲಂಡನ್ ರೌಂಡ್ಸ್ ಹಾಕುತ್ತಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಭುಜದ ನೋವಿನಿಂದ ಬಳಲುತ್ತಿದ್ದ ಶಿವಣ್ಣ, ಇತ್ತೀಚೆಗಷ್ಟೇ ಚಿಕಿತ್ಸೆಗಾಗಿ ಲಂಡನ್ ಗೆ ತೆರಳಿದ್ರು. ಅಲ್ಲೇ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಶಿವಣ್ಣ, ತಮ್ಮ ಹುಟ್ಟುಹಬ್ಬವನ್ನು ಸಹಿತ, ಅಲ್ಲಿಯೇ ಆಚರಿಸಿಕೊಂಡಿದ್ದಾರು. ಸದ್ಯ ರೆಸ್ಟ್ ನಲ್ಲಿರುವ...

ಸದ್ದಿಲ್ಲದೆ ಸೆಟ್ಟೇರಿದ ಶಿವಣ್ಣನ ‘ಭಜರಂಗಿ-2’..!

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಭಜರಂಗಿ-2 ಚಿತ್ರ ಇದೀಗ ಸೆಟ್ಟೇರಿದೆ. ಇಂದು ಚಿತ್ರದ ಮುಹೂರ್ತ ನೆರವೇರಿದ್ದು ಶೂಟಿಂಗ್ ಭರದಿಂದ ಸಾಗಲಿದೆ. ಯಡಿಯೂರು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇವತ್ತು ಶಿವಣ್ಣ ಮುಂದಿನ ಚಿತ್ರ ಭಜರಂಗಿ-2 ಮುಹೂರ್ತ ನೆರವೇರಿತು. ಭಜರಂಗಿ, ವಜ್ರಕಾಯ ನಂತರ ಮತ್ತೆ ಹರ್ಷ- ಶಿವಣ್ಣ ಜೋಡಿ ಒಂದಾಗಿದೆ. ಹರ್ಷ ನಿರ್ದೇಶನದ ಈ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img