ಹಾವೇರಿ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಪಕ್ಕದ ಮನೆಯ ವ್ಯಕ್ತಿಯನ್ನ ಹತ್ಯೆ ಮಾಡಿದ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬನನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗ್ರಾಮದಲ್ಲಿ ಆತಂಕ ಮೂಡಿಸಿದೆ. ನಿಂಗಪ್ಪ ಚನ್ನಬಸಪ್ಪ ಕರಿಗಾರ್ (40) ಕೊಲೆಯಾದ ದುರ್ದೈವಿ. ಶಿವು ನಿಂಗಪ್ಪ ಪಟ್ಟೇದವರ ಎಂಬಾತನೇ ಹತ್ಯೆಗೈದ ಆರೋಪಿಯಾಗಿದ್ದು, ಘಟನೆ...
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...