Tuesday, May 12, 2026

Shivappa accused surrender

ಕುಡಿದ ಮತ್ತಿನಲ್ಲಿ ಹಳೆ ವೈಷಮ್ಯಕ್ಕೆ ಬ*ಲಿ: ರಾಜಿಯಾದ್ರೂ ಮುಗಿಯದ ಸೇಡು..!

ಹಾವೇರಿ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಪಕ್ಕದ ಮನೆಯ ವ್ಯಕ್ತಿಯನ್ನ ಹತ್ಯೆ ಮಾಡಿದ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬನನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗ್ರಾಮದಲ್ಲಿ ಆತಂಕ ಮೂಡಿಸಿದೆ. ನಿಂಗಪ್ಪ ಚನ್ನಬಸಪ್ಪ ಕರಿಗಾರ್ (40) ಕೊಲೆಯಾದ ದುರ್ದೈವಿ. ಶಿವು ನಿಂಗಪ್ಪ ಪಟ್ಟೇದವರ ಎಂಬಾತನೇ ಹತ್ಯೆಗೈದ ಆರೋಪಿಯಾಗಿದ್ದು, ಘಟನೆ...
- Advertisement -spot_img

Latest News

ಮಕ್ಕಳ ರಕ್ಷಣೆ ಕಾರ್ಯದಲ್ಲಿ ಆರ್‌ಪಿಎಫ್‌ ಸಾಧನೆ: ಒಂದೇ ತಿಂಗಳಲ್ಲಿ 67 ಮಕ್ಕಳ ರಕ್ಷಣೆ

ನೈಋತ್ಯ ರೈಲ್ವೆ ವಲಯದ ರೈಲ್ವೆ ರಕ್ಷಣಾ ಪಡೆ (RPF) ಮಕ್ಕಳ ರಕ್ಷಣೆ ಕಾರ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ 67 ಮಕ್ಕಳನ್ನು...
- Advertisement -spot_img