Wednesday, June 24, 2026

#shivappa devaru

Kaveri river: ಮಾನಸಿಕ ಖಿನ್ನತೆಗೆ ಸ್ವಾಮಿಜೀಯ ಆತ್ಮಹತ್ಯೆ

ಮೈಸೂರು: ಮಾನಸಿಕ ಖಿನ್ನತೆಗೆ ಒಳಗಾದಂತಹ ಶಿವಪ್ಪ ದೇವರು ಎನ್ನುವಂತಹ ಮೈಸೂರು ಜಿಲ್ಲೆಯ ಟಿ ನರಸೀಪುರದ ದೇವನೂರು ಮಠದ ಕಿರಿಯ ಸ್ವಾಮಿಜಿಯೊಬ್ಬರು  ಮುಡುಕುತೊರೆ ಎಂಬಲ್ಲಿ  ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಕಲಿಯೂರು ಗ್ರಾಮದವರಾಗಿರುವ ಶಿವಪ್ಪ ದೇವರು ಸ್ವಾಮಿಜಿಗಳು ಕಳೆದ 45 ವರ್ಷಗಳಿಂದ ದೇವನೂರು ಮಠದ ಸ್ವಾಮಿಜಿಗಳಲ್ಲಿ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img