Sunday, August 23, 2026

Shivapura Gram Panchayat

ಜಿ.ಪಂ ಕಚೇರಿಯಲ್ಲಿ ಸಿಬ್ಬಂದಿ–ಗ್ರಾಮಸ್ಥನ ನಡುವೆ ಗಲಾಟೆ!

ಕೊಪ್ಪಳ ಜಿಲ್ಲೆಯ ಶಿವಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸಿಬ್ಬಂದಿ ಹಾಗೂ ಗ್ರಾಮಸ್ಥನ ನಡುವೆ ತೀವ್ರ ವಾಗ್ವಾದ ನಡೆದ ಘಟನೆ ಬೆಳಕಿಗೆ ಬಂದಿದೆ. ಸಾರ್ವಜನಿಕ ಸಮಸ್ಯೆಯ ಕುರಿತು ವಿಡಿಯೋ ಮಾಡುತ್ತಿದ್ದ ಗ್ರಾಮಸ್ಥನಿಗೆ ಪಂಚಾಯಿತಿ ಸಿಬ್ಬಂದಿ ಅವಹೇಳನಕಾರಿ ಮಾತುಗಳನ್ನಾಡಿದರೆಂಬ ಆರೋಪ ಕೇಳಿಬಂದಿದೆ. ಗ್ರಾಮಸ್ಥನ ಹೇಳಿಕೆಗೆ ಅನುಸಾರ, ಗ್ರಾಮದಲ್ಲಿನ ಮೂಲಭೂತ ಸೌಲಭ್ಯಗಳ ಕೊರತೆ ಮತ್ತು ತನ್ನ ಖಾಲಿ ನಿವೇಶನದ ಕರಾ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img