Wednesday, October 15, 2025

Shivaraj KR Pete

ಕಾಮಿಡಿ ಕಿಲಾಡಿಗಳು ಖ್ಯಾತಿಯ ಶಿವರಾಜ್ ಕೆ.ಆರ್.ಪೇಟೆ ಮಗನಿಗೆ ದರ್ಶನ್ ಕೊಟ್ರು ಬ್ಯೂಟಿಫುಲ್ ಗಿಫ್ಟ್..! ಯಾಕೆ ಗೊತ್ತಾ..?

ಚಾಲೆಂಜಿಂಗ್ ಸ್ಟಾರ್ ದರ್ಶನ್ ತೆರೆಮೇಲೆ ಮಾತ್ರವಲ್ಲ ತೆರೆಹಿಂದೆಯೂ ರಿಯಲ್ ಹೀರೋ ಅನ್ನೋದು ಎಲ್ಲರಿಗೂ ಗೊತ್ತು. ಅಕ್ಕಪಕ್ಕದರು, ಸ್ನೇಹಿತರು, ಬಂಧು-ಬಳಗದವರಿಗೆ ಪ್ರೀತಿ ತೋರಿಸೋ ದಚ್ಚು ನಡೆ-ನುಡಿ ಬಗ್ಗೆ ನಾವೇನು ಬಿಡಿಸಿ ಹೇಳ್ಬೇಕಿಲ್ಲ.  ತಮ್ಮನ್ನ ಪ್ರೀತಿ, ಆರಾಧಿಸುವ ಜನರಿಗೆ ಡಿಬಾಸ್ ಎಂತಹ ಪ್ರೀತಿ ತೋರಿಸ್ತಾರೆ ಅನ್ನೋದು ಇಂದು ಮತ್ತೊಮ್ಮೆ ಸಾಬೀತಾಗಿದೆ. ಕಿರಿಯರ ಮೇಲೆ ದಾಸನ ಅಭಿಮಾನದ ಗುಣವನ್ನು...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img