www.karnatakatv.net:ಜೇಮ್ಸ್ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಮತ್ತು ಭರ್ಜರಿ ಚೇತನ್ ಕಾಂಬಿನೇಷನ್ನ ಸಿನಿಮಾ. ಈ ಚಿತ್ರದ ಶೂಟಿಂಗ್ ಪೂರ್ಣವಾಗಿದ್ದು, ಕೇವಲ ಡಬ್ಬಿಂಗ್ ಕೆಲಸಗಳು ಮಾತ್ರ ಬಾಕಿ ಉಳಿದಿತ್ತು ಎಂಬ ವಿಷಯವನ್ನು ಚಿತ್ರತಂಡ ಹಂಚಿಕೊoಡಿತ್ತು.
ಪುನೀತ್ ಅವರ ಅಕಾಲಿಕ ಮರಣದಿಂದ ಜೇಮ್ಸ್ ಚಿತ್ರದಲ್ಲಿನ ಅಪ್ಪು ಅವರ ಪಾತ್ರದ ಡಬ್ಬಿಂಗ್ ಪೂರ್ಣ ಗೊಂಡಿರಲಿಲ್ಲ. ಈ ಬಗ್ಗೆ ನಿರ್ದೇಶಕ ಚೇತನ್ ಅವರೇ...
www.karnatakatv.net:ರಚಿತಾ ರಾಮ್ ತಮ್ಮ ನಟನೆಯಿಂದ ಮನೆ ಮಾತಾಗಿದ್ದಾರೆ. ಸದ್ಯ ರಚಿತಾ ಉತ್ತಮ ಮತ್ತು ವಿಭಿನ್ನ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಈಗ ಏಕ್ ಲವ್ ಯಾ ಸಿನಿಮಾದ ಮೂಲಕ ಗಮನ ಸೆಳೆಯುತ್ತಿದ್ದಾರೆ. ಈಗಾಗಲೇ ಎಣ್ಣೆ ಸಾಂಗ್ ನಿಂದಾ ಪಡ್ಡೆ ಹುಡುಗರು ಮತ್ತು ಕ್ರೇಜಿ ಹುಡುಗಿಯರ ಮೆಚ್ಚುಗೆಯ ನಟಿಯಾಗಿ ಬಿಟ್ಟಿದ್ದಾರೆ. ಈ ಚಿತ್ರದ ಎಲ್ಲಾ ಹಾಡುಗಳೂ ಮಿಲಿಯನ್...
ಸಿನಿಮಾ : ಕರುನಾಡಿನ ಮನೆ ಮನದಲ್ಲಿ ಅಪ್ಪು ಎಂದೆಂದಿಗೂ ಅಮರ..ಅಪ್ಪು ಅಜರಾಮರ..ಡಾ.ರಾಜ್ ಕುಟುಂಬದ ಅಪರೂಪದ ಮುತ್ತು.. ಇಬ್ಬರು ಅಣ್ಣಂದಿರ ಸ್ವತ್ತು ಪುನೀತ್ ರಾಜ್ ಕುಮಾರ್ ಕರ್ನಾಟಕದ ರತ್ನ...ಅಭಿಮಾನಿಗಳ ಯುವರತ್ನ.. ಅಪ್ಪನ ಹಾದಿಯಲ್ಲಿಯೇ ಸಾಗಿ ಕಷ್ಟದಲ್ಲಿದ್ದವರ ಕಣ್ಣೀರು ಹೊರೆಸಿದ ಅಮೂಲ್ಯ ರತ್ನ ಅಪ್ಪು ಅಂದ್ರೆ ಶಿವಣ್ಣನಿಗೆ ಅಚ್ಚು ಮೆಚ್ಚು.. ತಮ್ಮನಿಗಿಂತ ಹೆಚ್ಚಾಗಿ ಶಿವಣ್ಣ-ಅಪ್ಪು ಗೆಳೆಯರಂತಿದ್ದವರು. ರಾಮ-ಲಕ್ಷ್ಮಣರಂತೆ...
www.karnatakatv.net:ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಎ ಹರ್ಷ ಕಾಂಬಿನೇಷನ ಭಜರೇ ಭಜರಂಗಿ-2 ಸಿನಿಮಾ ಬೆಳ್ಳಿಪರದೆಯ ಮೇಲೆ ಮ್ಯಾಜಿಕ್ ಮಾಡಿತ್ತು. ಶಿವಣ್ಣನ ನಟನೆಯ.. ಹರ್ಷ ಡೈರೆಕ್ಷನ್ ಗೆ ಪ್ರೇಕ್ಷಕ ಸಖತ್ ರೆಸ್ಪಾನ್ಸ್ ಕೊಟ್ಟಿದ್ದ. ಗಲ್ಲಾ ಪೆಟ್ಟಿಗೆಯಲ್ಲೂ ಸದ್ದು-ಸುದ್ದಿ ಮಾಡಿದ್ದ ಭಜರಂಗಿ-2 ಈಗ OTT ಪ್ಲ್ಯಾಟ್ ಫಾರ್ಮ್ ನಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.
ಟೀಸರ್, ಟ್ರೇಲರ್ ಹಾಗೂ ಸಾಂಗ್ಸ್...
ಕನ್ನಡದ ಧ್ವಜ, ಕನ್ನಡಿಗರ ಹೆಮ್ಮೆ. ಸ್ವಾಭಿಮಾನದ ಪ್ರತೀಕ ಎಂದೇ ಹೇಳಬಹುದು. ಇಂತಹ ಅನೇಕ ಭಾವನೆಗಳನ್ನು ಹೊಂದಿರುವ ಕನ್ನಡದ ಧ್ವಜವನ್ನು ಕೆಲ ಕಿಡಿಗೇಡಿಗಳು ಸುಟ್ಟು ಹಾಕಿದ್ದಾರೆ. ಈ ವಿಷಯ ಗಮನ ಬರುತ್ತಿದ್ದಂತೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಲ್ಲು ಮುಖ್ಯವಾಗಿ ಸ್ಯಾಂಡಲ್ವುಡ್ನ ಕಲಾವಿದರು ಇದರ ಬಗ್ಗೆ ಧ್ವನಿ ಎತ್ತಿದ್ದಾರೆ. ದರ್ಶನ್, ಜಗ್ಗೇಶ್, ಶಿವರಾಜ್ಕುಮಾರ್, ಗಣೇಶ್, ದುನಿಯಾ ವಿಜಯ್,...
ಬೆಂಗಳೂರು: ಅರಮನೆ ಮೈದಾನದಲ್ಲಿ ನಡೆದಂತಹ `ಪುನೀತ್ ನುಡಿ ನಮನ' ಕಾರ್ಯಕ್ರಮದಲ್ಲಿ ಮಾತನಾಡಿದ ತಮಿಳು ನಟ ವಿಶಾಲ್ ಅವರು ನಾನು ಒಬ್ಬ ಕನ್ನಡಿಗ, ಯಾಕೆಂದರೆ ನಮ್ಮ ಅಪ್ಪ ಕನ್ನಡಿಗರು. ನನಗೆ ಅಪ್ಪು ಅವರು ಅಣ್ಣನಂತೆ, ನನ್ನ ಹುಟ್ಟು ಹಬ್ಬದ ದಿನ ಅವರು ನಿಧನವಾಗಿದ್ದಾರೆ ಎಂದಾಗ ಎರಡು ದಿನ ನನಗೆ...
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಜೊತೆಗೆ ಆತ್ಮೀಯ ಗೆಳೆತನ ಹೊಂದಿದ್ದರು ಪಂಚಭಾಷ ತಾರೆ ಪ್ರಿಯಾಮಣಿ. ಪುನೀತ್ ನಿಧನದ ಕಾರಣ, ಪುನೀತ್ ಹಾಗೂ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು.
ಈ ಹಿಂದೆ ಅಪ್ಪು ಜೊತೆಗೆ 'ಅಣ್ಣಾ ಬಾಂಡ್' ಮತ್ತು 'ರಾಮ್' ಚಿತ್ರಗಳಲ್ಲಿ ನಟಿ ಪ್ರಿಯಾಮಣಿ ಅಭಿನಯಸಿದ್ದರು. ಸಿನಿಮಾಗಳ ಹೊರತಾಗಿ ಅಪ್ಪು ಜೊತೆಗೆ ಉತ್ತಮ...
ನಟ ಪುನೀತ್ ರಾಜ್ಕುಮಾರ್ ಅಕಾಲಿಕ ಮರಣ ಈಗಲೂ ಎಲ್ಲರನ್ನು ಮುಖ್ಯವಾಗಿ ಅಭಿಮಾನಿಗಳನ್ನು ಕಾಡುತ್ತಲೇ ಇದೆ, ಅಪ್ಪು ಸಮಾಧಿಗೆ ಪ್ರತಿ ದಿನ ಸಾವಿರಾರು ಮಂದಿ ಭೇಟಿ ನೀಡುತ್ತಿರುವುದೆ ಇದಕ್ಕೆ ಸಾಕ್ಷಿ.
ಅಪ್ಪು ನಿಧನರಾದ ದಿನದಿಂದ ಇಲ್ಲಿಯವರೆಗೆ ಸರ್ಕಾರವು ಸಾಕಷ್ಟು ಮುತುವರ್ಜಿವಹಿಸಿ ಎಲ್ಲ ಕಾರ್ಯಗಳಲ್ಲಿಯೂ ಕುಟುಂಬದ ಜೊತೆ ನಿಂತಿದೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಸಹಕಾರದಿಂದಲೇ ಪುನೀತ್ ಅಂತಿಮ...
www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರನ್ನು ಕಳೆದುಕೊಂಡು ಅಭಿಮಾನಿಗಳು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಪುನೀತ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯದಲ್ಲಿ ಇಬ್ಬರು ಅಪ್ಪು ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಂಡಿದ್ರು.
ಈ ಬಗ್ಗೆ ಪ್ರತಿಕ್ರಿಯಿದ ಶಿವರಾಜ್ ಕುಮಾರ್ , ಆತ್ಮಹತ್ಯೆಯಂತಹ ಹೇಯ ನಿರ್ಧಾರಗಳನ್ನ ಅಪ್ಪು ಅಭಿಮಾನಿಗಳು ಮಾಡಬಾರದು. ಆತ್ಮಹತ್ಯೆಯಂತಹ ನಡೆ ಅಪ್ಪುಗೆ ಎಂದಿಗೂ ಇಷ್ಟವಾಗುತ್ತಿರಲಿಲ್ಲ. ಎಲ್ಲರಿಗೂ...
www.karnatakatv.net : ತಮ್ಮ ಪ್ರೀತಿಯ ಸಹೋದರ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನೆರವೇರಿಸಿದ ಬಳಿಕ ಶಿವಣ್ಣ ಭಾವುಕರಾದ್ರು. ಅಂತ್ಯಕ್ರಿಯೆ ಬಳಿಕ ಮಾತನಾಡಿದ ಅವರು, ಅಪ್ಪು ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ಯಾವುದೇ ಅಡಚಣೆಯುಂಟಾಗದೆ ನೆರವೇರಿತು.
ಇದಕ್ಕೆ ಅಭಿಮಾನಿಗಳು, ಮಾಧ್ಯಮ, ಸರ್ಕಾರ ಹಾಗೂ ಪೊಲೀಸರಿಗೆ ಧನ್ಯವಾದ. ಇನ್ನು ಅಪ್ಪು ನಮ್ಮ ಜೊತೆ ಇಲ್ಲ ಅಂತ...
Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...