Saturday, August 15, 2026

Shivaraj patil MLA

ಏಮ್ಸ್ ರಾಯಚೂರಿನಲ್ಲಿ ಸ್ಥಾಪಿಸುವಂತೆ ಒತ್ತಾಯ..!

www.karnatakatv.net :ರಾಯಚೂರು: ಏಮ್ಸ್ ಹೋರಾಟ ಸಮಿತಿ‌ ಮತ್ತು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ್ ನಡುವೆ ವಾಗ್ವಾದ ನಡೆಯಿತು. ಏಮ್ಸ್ ರಾಯಚೂರಿನಲ್ಲಿ ಸ್ಥಾಪಿಸುವಂತೆ ಒತ್ತಾಯಿಸಿ ಹೋರಾಟ ಸಮಿತಿ ಇಂದು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ ಅವರ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಿದರು. ರಾಯಚೂರು ಜಿಲ್ಲೆಗೆ ನಿರಂತರವಾಗಿ ಅನ್ಯಾಯ ಮಾಡಲಾಗುತ್ತಿದೆ. ಐಐಟಿಯನ್ನ ಧಾರವಾಡಕ್ಕೆ ನೀಡಲಾಯಿತು....
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img