Wednesday, September 17, 2025

Shivaraj Singh Chauhan

ಪತ್ನಿಯನ್ನೇ ಬಿಟ್ಟು ಬಂದ ಕೇಂದ್ರ ಸಚಿವ : ಮಂತ್ರಿಯ ಮರೆಗುಳಿತನಕ್ಕೆ ಜನರೇ ಶಾಕ್!

ನವದೆಹಲಿ : ಗಣ್ಯರು, ರಾಜಕೀಯ ನಾಯಕರಿಗೆ ಭದ್ರತೆ ಅಧಿಕವಾಗಿರುತ್ತದೆ. ಹಲವು ರೀತಿಯ ಕಾರಣಗಳಿಗಾಗಿ ಅವರು ಪ್ರಯಾಣಿಸುವ ಮಾರ್ಗದಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತದೆ. ಅಲ್ಲದೆ ವಿವಿಐಪಿಗಳದ್ದು ಅವಸರದ ಜೀವನವಾಗಿರುತ್ತದೆ. ಒಂದು ಕಾರ್ಯಕ್ರಮದ ಬಳಿಕ ಇನ್ನೊಂದು ಸಭೆ, ಸಮಾರಂಭಗಳಲ್ಲಿ ಭಾಗವಹಿಸಬೇಕಿರುತ್ತದೆ. ಹೀಗಾಗಿ ಗಡಿಬಿಡಿಯ ಬದುಕಿಗೆ ಒಗ್ಗಿರುತ್ತಾರೆ. ಆದರೆ ಕೆಲವೊಂದು ತಮ್ಮದೇ ಲೋಕದಲ್ಲಿರುವ ರಾಜಕಾರಣಿಗಳು ತಮ್ಮ ಜೊತೆಗಿದ್ದವರನ್ನೇ ಮರೆತು ಬಿಡುತ್ತಾರೆ. ಇದೇ...

ಮಗುವನ್ನು ಎತ್ತಿಕೊಂಡೇ ಸಿಎಂ ಡ್ಯೂಟಿ ಮಾಡಿದ ಮಹಿಳಾ ಡಿಎಸ್ಪಿ

ಪ್ರಪಂಚದಲ್ಲಿ ತಾಯಿಗಿಂತ ಯಾವ ದೊಡ್ಡ ಯೋಧನೂ ಇಲ್ಲ ಅನ್ನೋ ಕೆಜಿಎಫ್ ಸಿನಿಮಾ ಡೈಲಾಗ್ ಎಂದೆಂದಿಗೂ ಪ್ರಸ್ತುತ. ಅದೆಂಥದ್ದೇ ಪರಿಸ್ಥಿತಿ ಇದ್ರೂ ತಾಯಿ ತನ್ನ ಮಗುವನ್ನು ರಕ್ಷಿಸ್ತಾಳೆ.ಗಾರೆ ಕೆಲಸ ಮಾಡ್ತಿದ್ರೂ ಸಹ ಮಗುವನ್ನು ಜೋಳಿಗೆಯಲ್ಲಿಟ್ಟುಕೊಂಡು ಕೆಲಸ ಮಾಡೋ ಅದೆಷ್ಟೋ ಮಹಿಳೆಯರನ್ನ ನೋಡಿರ್ತೀವಿ. ಹೀಗೆ ತಾಯಿ ಅನ್ನೋ ಕರುಣಾಮಯಿ, ವಾತ್ಸಲ್ಯದ ಸಾಗರದ ಬಗ್ಗೆ ಎಷ್ಟು ಹೇಳಿದ್ರೂ ಕಡಿಮೇನೇ. ಅಂದಹಾಗೆ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img